Webdunia - Bharat's app for daily news and videos

Install App

ಸಾರ್ವಜನಿಕವಾಗಿ ನಾನ್ಸೆನ್ಸ್ ಯಾಕೆ ಮಾತಾಡ್ತೀರಿ: ಕಾಂಗ್ರೆಸ್ ನಾಯಕನಿಗೆ ರಕ್ಷಿತ್ ಶೆಟ್ಟಿ ತಿರುಗೇಟು

Webdunia
ಶನಿವಾರ, 11 ಮಾರ್ಚ್ 2023 (16:41 IST)
Photo Courtesy: Twitter
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಾಮಾನ್ಯವಾಗಿ ರಾಜಕೀಯ ವಿಚಾರಗಳ ಬಗ್ಗೆ, ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಲು ಹೋಗುವುದಿಲ್ಲ.

ಆದರೆ ಮಂಗಳೂರಿನ ಕಾಂಗ್ರೆಸ್ ನಾಯಕ ಮಿಥುನ್ ರೈ ಇತ್ತೀಚೆಗೆ ಉಡುಪಿಯ ವಿಶ್ವ ಪ್ರಸಿದ್ಧ ಕೃಷ್ಣ ದೇವಾಲಯಕ್ಕೆ ಜಾಗ ಕೊಟ್ಟಿದ್ದು ಓರ್ವ ಮುಸ್ಲಿಂ ಎಂದು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದಕ್ಕೆ ಪೇಜಾವರ ಶ್ರೀಗಳು ಕೂಡಾ ಸ್ಪಷ್ಟನೆ ಕೊಟ್ಟಿದ್ದು, ಮುಸ್ಲಿಮರು ಜಾಗ ಕೊಟ್ಟಿದ್ದಲ್ಲ ಎಂದು ತಿರುಗೇಟನ್ನೂ ನೀಡಿದ್ದರು. ಬಳಿಕ ಮಿಥುನ್ ರೈ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದರು.

ಇದೀಗ ರಕ್ಷಿತ್ ಶೆಟ್ಟಿ ಆ ವಿವಾದದ ಬಗ್ಗೆ ಟ್ವೀಟ್ ಮಾಡಿದ್ದು, ‘ದೇವಾಲಯಗಳ ನಗರಿ ಉಡುಪಿಗೆ ಸಾವಿರಾರು  ವರ್ಷಗಳ ಇತಿಹಾಸವಿದೆ. ನಿಮಗೆ ಗೊತ್ತಿಲ್ಲದ ವಿಚಾರದ ಬಗ್ಗೆ ಸಾರ್ವಜನಿಕವಾಗಿ ನಾನ್ಸೆನ್ಸ್ ಯಾಕೆ ಮಾತನಾಡುತ್ತೀರಿ?’ ಎಂದು ಮಿಥುನ್ ರೈ ಹೆಸರು ಉಲ್ಲೇಖಿಸದೇ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments