Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ ಹೊಸ ಸಿನಿಮಾ ಮುಹೂರ್ತ

Webdunia
ಶನಿವಾರ, 13 ಮಾರ್ಚ್ 2021 (09:45 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಚಾರ್ಲಿ 777 ಸಿನಿಮಾ ಬಳಿಕ ನಟಿಸುತ್ತಿರುವ ಸಪ್ತ ಸಾಗರದಾಚೆ ಎಲ್ಲೋ ಅನೌನ್ಸ್ ಆಗಿ ಕೆಲವು ದಿನಗಳೇ ಕಳೆದಿವೆ.


ಇದೀಗ ಆ ಸಿನಿಮಾಗೆ ಮುಹೂರ್ತ ನೆರವೇರಿದೆ. ಬೆಂಗಳೂರಿನ ದೇವಾಲಯವೊಂದರಲ್ಲಿ ಚಿತ್ರದ ಮುಹೂರ್ತ ಕಾರ್ಯಕ್ರಮ ಸರಳವಾಗಿ ನೆರವೇರಿದೆ. ಈ ವೇಳೆ ರಕ್ಷಿತ್ ಶೆಟ್ಟಿ ಹಾಗೂ ಚಿತ್ರತಂಡದವರು ಉಪಸ್ಥಿತರಿದ್ದರು.

ಶಿವರಾತ್ರಿಯಂದು ಈ ಸಿನಿಮಾದ ಪೋಸ್ಟರ್ ಒಂದು ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ರಕ್ಷಿತ್ ಮನು ಎಂಬ ಪಾತ್ರ ಮಾಡುತ್ತಿದ್ದಾರೆ. ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸುತ್ತಿದ್ದಾರೆ. ಹೇಮಂತ್ ರಾವ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ರಕ್ಷಿತ್ ಹೋಂ ಬ್ಯಾನರ್ ಪರಂವಾ ಸ್ಟುಡಿಯೋಸ್ ನಿರ್ಮಾಣದ ಜವಾಬ್ಧಾರಿ ಹೊತ್ತುಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments