Webdunia - Bharat's app for daily news and videos

Install App

ರಶ್ಮಿಕಾ ಜತೆಗಿನ ಬ್ರೇಕ್ ಅಪ್ ಸಿಲ್ಲಿ ವಿಚಾರ ಎಂದ ರಕ್ಷಿತ್ ಶೆಟ್ಟಿ

Webdunia
ಸೋಮವಾರ, 23 ಡಿಸೆಂಬರ್ 2019 (08:51 IST)
ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿರುವ ರಕ್ಷಿತ್ ಶೆಟ್ಟಿ ಸಂದರ್ಶನವೊಂದರಲ್ಲಿ ರಶ್ಮಿಕಾ ಮಂದಣ್ಣ ಜತೆಗಿನ ಬ್ರೇಕ್ ಅಪ್ ಬಗ್ಗೆ ಮಾತನಾಡಿದ್ದಾರೆ.


ಸಂದರ್ಶಕರು ರಕ್ಷಿತ್ ಗೆ ರಶ್ಮಿಕಾ ಬ್ರೇಕ್ ಅಪ್ ಆದ ಮೇಲೆ ನಿಮ್ಮ ಜೀವನದಲ್ಲಿ ಯಾವ ಬದಲಾವಣೆಯಾಗಿದೆ ಎಂದು ಕೇಳಿದರು. ಇದಕ್ಕೆ ರಕ್ಷಿತ್ ಬಂದಿದ್ದನ್ನು ಬಂದ ಹಾಗೆ ಸ್ವೀಕರಿಸಿ ಮುನ್ನಡೆದಿದ್ದೇನೆ ಎಂದಿದ್ದಾರೆ.

‘ಜೀವನ ಸಾಕಷ್ಟು ಅನುಭವ ಕಲಿಸುತ್ತದೆ. ಅದರಲ್ಲಿ ಇದೂ ಒಂದು. ನಾನು ಸಾಕಷ್ಟು ಪಾಠ ಕಲಿತಿದ್ದೇನೆ. ಅದರಿಂದ ದೂರ ನಡೆದಿದ್ದೇನೆ. ಇಂತಹ ವಿಚಾರವನ್ನೆಲ್ಲಾ ಮರೆತು ಮುನ್ನಡೆಯಲೇಬೇಕು. ಯಾಕೆಂದರೆ ಜೀವನ ಎಲ್ಲಕ್ಕಿಂತ ದೊಡ್ಡದು. ಇದೆಲ್ಲಾ ಜೀವನದಲ್ಲಿ ಬರುವ ಸಣ್ಣ ವಿಚಾರಗಳಷ್ಟೇ. ಜೀವನ ಮಾಡಲು ಇದಕ್ಕಿಂತ ದೊಡ್ಡ ಕಾರಣಗಳಿವೆ’ ಎಂದು ರಕ್ಷಿತ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments