ಕನ್ನಡಿಗರ ನಿರ್ಮಾಣದಲ್ಲಿ ಪ್ರಭಾಸ್ ಸಿನಿಮಾ: ಟೀಕಾಕಾರರಿಗೆ ಉತ್ತರ ಕೊಟ್ಟ ರಕ್ಷಿತ್ ಶೆಟ್ಟಿ

Webdunia
ಗುರುವಾರ, 3 ಡಿಸೆಂಬರ್ 2020 (10:29 IST)
ಬೆಂಗಳೂರು: ಕನ್ನಡ ನಿರ್ಮಾಪಕರು, ನಿರ್ದೇಶಕರು ತೆಲುಗು ಸ್ಟಾರ್ ನಟ ಪ್ರಭಾಸ್ ನಾಯಕರಾಗಿ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಹೊರಟಿರುವ ಬಗ್ಗೆ ಕೆಲವರು ಅಪಸ್ವರವೆತ್ತಿದ್ದಾರೆ. ಇಂತಹ ಟೀಕಾಕಾರರಿಗೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪರೋಕ್ಷ ತಿರುಗೇಟು ಕೊಟ್ಟಿದ್ದಾರೆ.


‘ಇದು ನಮಗೆಲ್ಲಾ ಹೆಮ್ಮೆಯ ವಿಷಯವಲ್ಲವೇ? ನಮ್ಮ ಸ್ಟುಡಿಯೋಗಳು ರಾಷ್ಟ್ರಮಟ್ಟದ ಸಿನಿಮಾ ನಿರ್ಮಾಣ ಮಾಡುವಷ್ಟು ಬೆಳೆದಿದೆ. ನಮ್ಮ ತಂತ್ರಜ್ಞರನ್ನು ಬೇರೆ ಭಾಷೆಯವರೂ ಸೆಳೆಯುತ್ತಿದ್ದಾರೆ. ಯಾವತ್ತೂ ಇಂತಹದ್ದೊಂದು ಕಾಣಬಹುದು ಅಂದುಕೊಂಡಿರಲಿಲ್ಲ. ಆದರೆ ಈ ರೀತಿಯೂ ಆಗಬಹುದು ಎಂಬ ನಂಬಿಕೆಯಿತ್ತು. ಹೊಂಬಾಳೆ ಫಿಲಂಸ್ ಗೆ ಗುಡ್ ಲಕ್’ ಎಂದು ರಕ್ಷಿತ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments