Webdunia - Bharat's app for daily news and videos

Install App

ಕನ್ನಡಿಗರ ನಿರ್ಮಾಣದಲ್ಲಿ ಪ್ರಭಾಸ್ ಸಿನಿಮಾ: ಟೀಕಾಕಾರರಿಗೆ ಉತ್ತರ ಕೊಟ್ಟ ರಕ್ಷಿತ್ ಶೆಟ್ಟಿ

Webdunia
ಗುರುವಾರ, 3 ಡಿಸೆಂಬರ್ 2020 (10:29 IST)
ಬೆಂಗಳೂರು: ಕನ್ನಡ ನಿರ್ಮಾಪಕರು, ನಿರ್ದೇಶಕರು ತೆಲುಗು ಸ್ಟಾರ್ ನಟ ಪ್ರಭಾಸ್ ನಾಯಕರಾಗಿ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಹೊರಟಿರುವ ಬಗ್ಗೆ ಕೆಲವರು ಅಪಸ್ವರವೆತ್ತಿದ್ದಾರೆ. ಇಂತಹ ಟೀಕಾಕಾರರಿಗೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪರೋಕ್ಷ ತಿರುಗೇಟು ಕೊಟ್ಟಿದ್ದಾರೆ.


‘ಇದು ನಮಗೆಲ್ಲಾ ಹೆಮ್ಮೆಯ ವಿಷಯವಲ್ಲವೇ? ನಮ್ಮ ಸ್ಟುಡಿಯೋಗಳು ರಾಷ್ಟ್ರಮಟ್ಟದ ಸಿನಿಮಾ ನಿರ್ಮಾಣ ಮಾಡುವಷ್ಟು ಬೆಳೆದಿದೆ. ನಮ್ಮ ತಂತ್ರಜ್ಞರನ್ನು ಬೇರೆ ಭಾಷೆಯವರೂ ಸೆಳೆಯುತ್ತಿದ್ದಾರೆ. ಯಾವತ್ತೂ ಇಂತಹದ್ದೊಂದು ಕಾಣಬಹುದು ಅಂದುಕೊಂಡಿರಲಿಲ್ಲ. ಆದರೆ ಈ ರೀತಿಯೂ ಆಗಬಹುದು ಎಂಬ ನಂಬಿಕೆಯಿತ್ತು. ಹೊಂಬಾಳೆ ಫಿಲಂಸ್ ಗೆ ಗುಡ್ ಲಕ್’ ಎಂದು ರಕ್ಷಿತ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments