Webdunia - Bharat's app for daily news and videos

Install App

ರಶ್ಮಿಕಾ ಕುರಿತು ಮೆಚ್ಚುಗೆ ಮಾತನಾಡಿದ ರಕ್ಷಿತ್ ಶೆಟ್ಟಿ

Webdunia
ಸೋಮವಾರ, 6 ಜೂನ್ 2022 (09:30 IST)
ಬೆಂಗಳೂರು: ಚಾರ್ಲಿ 777 ಬಿಡುಗಡೆಯ ಹೊಸ್ತಿಲಲ್ಲಿ ತಮಿಳುನಾಡಿನಲ್ಲಿ ಪ್ರಚಾರ ನಡೆಸಿ ಬಂದಿರುವ ನಟ ರಕ್ಷಿತ್ ಶೆಟ್ಟಿ ಅಲ್ಲಿ ರಶ್ಮಿಕಾ ಮಂದಣ್ಣ ಕುರಿತಾಗಿ ಕೇಳಲಾದ ಪ್ರಶ್ನೆಗೆ ಕೂಲ್ ಆಗಿಯೇ ಉತ್ತರಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಎಲ್ಲರಿಗೂ ಗೊತ್ತಿರುವ ಹಾಗೆ ರಶ್ಮಿಕಾರನ್ನು ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕರೆತಂದಿದ್ದ ರಕ್ಷಿತ್ ಬಳಿಕ ಅವರೊಂದಿಗೆ ನಿಜ ಜೀವನದಲ್ಲೂ ಜೋಡಿಯಾಗಲು ಹೊರಟಿದ್ದರು. ಆದರೆ ಕಾರಣಾಂತರಗಳಿಂದ ಅವರ ಎಂಗೇಜ್ ಮೆಂಟ್ ಮುರಿದುಬಿತ್ತು.

ಹೀಗಿದ್ದರೂ ರಶ್ಮಿಕಾ ಬಗ್ಗೆ ಆಗಾಗ ರಕ್ಷಿತ್ ಗೆ ಪ್ರಶ್ನೆಗಳು ಎದುರಾಗುತ್ತಲೇ ಇರುತ್ತವೆ. ಇದೀಗ ತಮಿಳು ಯೂ ಟ್ಯೂಬ್ ಚಾನೆಲ್ ಒಂದರ ಸಂದರ್ಶನದಲ್ಲಿ ನೀವು ಚಿತ್ರರಂಗಕ್ಕೆ ಕರೆತಂದ ರಶ್ಮಿಕಾ ಬೆಳವಣಿಗೆ ಬಗ್ಗೆ ಏನನಿಸುತ್ತದೆ ಎಂದು ಪ್ರಶ್ನೆ ಕೇಳಿದ್ದರು. ಇದಕ್ಕೆ ಉತ್ತರಿಸಿರುವ ರಕ್ಷಿತ್ ‘ರಶ್ಮಿಕಾ ಯಶಸ್ಸು ನನಗೆ ಖುಷಿಕೊಟ್ಟಿದೆ. ಆಕೆ ಕನಸು ನನಸು ಮಾಡಿಕೊಂಡ ಪರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ಮುಂದಿನ ಸುದ್ದಿ
Show comments