Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಒಪ್ಪಿಕೊಳ್ಳಲು ಇವರೇ ಕಾರಣ!

Webdunia
ಭಾನುವಾರ, 13 ಆಗಸ್ಟ್ 2023 (09:40 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಸೆಪ್ಟೆಂಬರ್ 1 ರಂದು ರಿಲೀಸ್ ಆಗುತ್ತಿದೆ. ಇದಕ್ಕೆ ಮೊದಲು ರಕ್ಷಿತ್ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಪ್ರಶ್ನೋತ್ತರಾವಳಿ ನಡೆಸಿದ್ದಾರೆ.

ಈ ವೇಳೆ ರಕ್ಷಿತ್ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಬಗ್ಗೆ ಹಲವು ಮಾಹಿತಿ ಹಂಚಿಕೊಂಡಿದ್ದಾರೆ. ಅಭಿಮಾನಿಯೊಬ್ಬರು ಈ ಸಿನಿಮಾ ನೀವು ಒಪ್ಪಿಕೊಳ್ಳಲು ಕಾರಣವೇನೆಂದು ಕೇಳಿದ್ದಾರೆ.

ಇದಕ್ಕೆ ಉತ್ತರಿಸಿರುವ ರಕ್ಷಿತ್, ನಿರ್ದೇಶಕ ಹೇಮಂತ್ ರಾವ್ ಎಂದಿದ್ದಾರೆ. ಈ ಸಿನಿಮಾ ಹೇಮಂತ್ ರಾವ್ ಕವಿತೆ. ಅವರು ಲವ್ ಸ್ಟೋರಿ ಮಾಡಿರುವ ರೀತಿ ವಿಭಿನ್ನವಾಗಿದೆ. ಮನು ಆಗಿ ಈ ಸಿನಿಮಾದಲ್ಲಿ ನಿಮಗೆ ಇಷ್ಟವಾಗುವುದು ಖಂಡಿತಾ ಎಂದಿದ್ದಾರೆ. ಸಪ್ತಸಾಗರದಾಚೆ ಎಲ್ಲೊ ಎರಡು ಭಾಗಗಳಲ್ಲಿ ತಯಾರಾಗಿದ್ದು ಸೈಡ್ ಎ ಸೆಪ್ಟೆಂಬರ್ 1 ರಂದು ಸೈಡ್ ಬಿ ಅಕ್ಟೋಬರ್ ನಲ್ಲಿ ರಿಲೀಸ್ ಆಗುತ್ತಿದೆ. ಎರಡು ಪಾರ್ಟ್ ಇಷ್ಟು ಬೇಗ ರಿಲೀಸ್ ಆಗುತ್ತಿರುವುದಕ್ಕೆ ಕಾರಣವನ್ನೂ ರಕ್ಷಿತ್ ತಿಳಿಸಿದ್ದಾರೆ. ಎರಡೂ ಭಾಗಗಳನ್ನು ಒಟ್ಟಿಗೇ ನೋಡಿದರೆ ಮಾತ್ರ ಕತೆ ಸಂಪೂರ್ಣ ಎನಿಸುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments