Webdunia - Bharat's app for daily news and videos

Install App

ಗೆಳೆಯರ ಸಿನಿಮಾಗೆ ಹೆಗಲುಕೊಟ್ಟ ರಕ್ಷಿತ್ ಶೆಟ್ಟಿ

Webdunia
ಮಂಗಳವಾರ, 5 ಅಕ್ಟೋಬರ್ 2021 (09:06 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿನ್ನೆ ತಮ್ಮ ನಿರ್ಮಾಣ ಸಂಸ್ಥೆಯ ವತಿಯಿಂದ ಹೊಸ ಸಿನಿಮಾ ಸಮಾಚಾರ ನೀಡಿದ್ದಾರೆ.


ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿರುವ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಹಲವು ತಿಂಗಳುಗಳ ಮೊದಲೇ ಅನೌನ್ಸ್ ಆಗಿತ್ತು. ಈ ಸಿನಿಮಾವನ್ನು ಸ್ವತಃ ರಾಜ್ ಬಿ ಶೆಟ್ಟಿ ನಿರ್ದೇಶಿಸಿದ್ದಾರೆ.

ಇದೀಗ ಈ ಸಿನಿಮಾವನ್ನು ರಕ್ಷಿತ್ ತಮ್ಮ ಪರಂವಾ ನಿರ್ಮಾಣ ಸಂಸ್ಥೆಯಿಂದ ಬಿಡುಗಡೆಗೊಳಿಸುತ್ತಿರುವುದಾಗಿ ಘೋಷಿಸಿದ್ದಾರೆ. ಈ ಸಿನಿಮಾವನ್ನು ಲಾಕ್ ಡೌನ್ ಸಮಯದಲ್ಲಿ ವೀಕ್ಷಿಸಿದ್ದೆ. ಅದರಿಂದ ಪ್ರಭಾವಿತನಾಗಿ ನಮ್ಮ ನಿರ್ಮಾಣ ಸಂಸ್ಥೆಯಿಂದಲೇ ಹೊರತರಲು ತೀರ್ಮಾನಿಸಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments