Select Your Language

Notifications

webdunia
webdunia
webdunia
webdunia

ಗೆಳೆಯರ ಸಿನಿಮಾಗೆ ಹೆಗಲುಕೊಟ್ಟ ರಕ್ಷಿತ್ ಶೆಟ್ಟಿ

ಗೆಳೆಯರ ಸಿನಿಮಾಗೆ ಹೆಗಲುಕೊಟ್ಟ ರಕ್ಷಿತ್ ಶೆಟ್ಟಿ
ಬೆಂಗಳೂರು , ಮಂಗಳವಾರ, 5 ಅಕ್ಟೋಬರ್ 2021 (09:06 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಿನ್ನೆ ತಮ್ಮ ನಿರ್ಮಾಣ ಸಂಸ್ಥೆಯ ವತಿಯಿಂದ ಹೊಸ ಸಿನಿಮಾ ಸಮಾಚಾರ ನೀಡಿದ್ದಾರೆ.


ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ ಪ್ರಮುಖ ಪಾತ್ರದಲ್ಲಿರುವ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಹಲವು ತಿಂಗಳುಗಳ ಮೊದಲೇ ಅನೌನ್ಸ್ ಆಗಿತ್ತು. ಈ ಸಿನಿಮಾವನ್ನು ಸ್ವತಃ ರಾಜ್ ಬಿ ಶೆಟ್ಟಿ ನಿರ್ದೇಶಿಸಿದ್ದಾರೆ.

ಇದೀಗ ಈ ಸಿನಿಮಾವನ್ನು ರಕ್ಷಿತ್ ತಮ್ಮ ಪರಂವಾ ನಿರ್ಮಾಣ ಸಂಸ್ಥೆಯಿಂದ ಬಿಡುಗಡೆಗೊಳಿಸುತ್ತಿರುವುದಾಗಿ ಘೋಷಿಸಿದ್ದಾರೆ. ಈ ಸಿನಿಮಾವನ್ನು ಲಾಕ್ ಡೌನ್ ಸಮಯದಲ್ಲಿ ವೀಕ್ಷಿಸಿದ್ದೆ. ಅದರಿಂದ ಪ್ರಭಾವಿತನಾಗಿ ನಮ್ಮ ನಿರ್ಮಾಣ ಸಂಸ್ಥೆಯಿಂದಲೇ ಹೊರತರಲು ತೀರ್ಮಾನಿಸಿರುವುದಾಗಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು