Webdunia - Bharat's app for daily news and videos

Install App

ಚಿರು ಸರ್ಜಾಗೆ ಶ್ರದ್ಧಾಂಜಲಿ ಅರ್ಪಿಸಿದ ರಕ್ಷಿತ್ ಶೆಟ್ಟಿಯನ್ನು ಟ್ರೋಲ್ ಮಾಡಿದ ನೆಟ್ಟಿಗರು

Webdunia
ಮಂಗಳವಾರ, 9 ಜೂನ್ 2020 (10:11 IST)
ಬೆಂಗಳೂರು: ಚಿರು ಸರ್ಜಾ ಭಾನುವಾರ ಹೃದಯಾಘಾತದಿಂದ ನಿಧನರಾದ ಆಘಾತಕಾರಿ ಸುದ್ದಿಗೆ ಇಡೀ ಸ್ಯಾಂಡಲ್ ವುಡ್ ತಕ್ಷಣವೇ ಸಂತಾಪ ಸೂಚಿಸಿತ್ತು. ಆದರೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮಾತ್ರ ಸಾಮಾಜಿಕ ಜಾಲತಾಣದಲ್ಲಿಯೂ ಒಂದೇ ಒಂದು ಮೆಸೇಜ್ ಬರೆದಿರಲಿಲ್ಲ.


ರಕ್ಷಿತ್ ಇದೇ ಕಾರಣಕ್ಕೆ ಈಗ ಟ್ರೋಲ್ ಆಗಿದ್ದಾರೆ. ನಿನ್ನೆ ಸಂಜೆ ತಡವಾಗಿ ಚಿರು ಸರ್ಜಾ ಸಾವಿಗೆ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಕ್ಕೆ ಅವರನ್ನು ಟ್ವಿಟರಿಗರು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ.

‘ಅಣ್ಣಂಗೆ ಈಗ ಎಚ್ಚರವಾಯ್ತಾ?’ ಇಷ್ಟು ಹೊತ್ತು ಜ್ಞಾಪಕವಾಗಿರಲಿಲ್ವಾ? ಎಲ್ಲಿದ್ರಿ? ಎಂದು ಹಲವರು ಟ್ವೀಟ್ ಮೂಲಕ ರಕ್ಷಿತ್ ಗೆ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments