Webdunia - Bharat's app for daily news and videos

Install App

ಚಿರು ಸರ್ಜಾಗೆ ಶ್ರದ್ಧಾಂಜಲಿ ಅರ್ಪಿಸಿದ ರಕ್ಷಿತ್ ಶೆಟ್ಟಿಯನ್ನು ಟ್ರೋಲ್ ಮಾಡಿದ ನೆಟ್ಟಿಗರು

Webdunia
ಮಂಗಳವಾರ, 9 ಜೂನ್ 2020 (10:11 IST)
ಬೆಂಗಳೂರು: ಚಿರು ಸರ್ಜಾ ಭಾನುವಾರ ಹೃದಯಾಘಾತದಿಂದ ನಿಧನರಾದ ಆಘಾತಕಾರಿ ಸುದ್ದಿಗೆ ಇಡೀ ಸ್ಯಾಂಡಲ್ ವುಡ್ ತಕ್ಷಣವೇ ಸಂತಾಪ ಸೂಚಿಸಿತ್ತು. ಆದರೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮಾತ್ರ ಸಾಮಾಜಿಕ ಜಾಲತಾಣದಲ್ಲಿಯೂ ಒಂದೇ ಒಂದು ಮೆಸೇಜ್ ಬರೆದಿರಲಿಲ್ಲ.


ರಕ್ಷಿತ್ ಇದೇ ಕಾರಣಕ್ಕೆ ಈಗ ಟ್ರೋಲ್ ಆಗಿದ್ದಾರೆ. ನಿನ್ನೆ ಸಂಜೆ ತಡವಾಗಿ ಚಿರು ಸರ್ಜಾ ಸಾವಿಗೆ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಕ್ಕೆ ಅವರನ್ನು ಟ್ವಿಟರಿಗರು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ.

‘ಅಣ್ಣಂಗೆ ಈಗ ಎಚ್ಚರವಾಯ್ತಾ?’ ಇಷ್ಟು ಹೊತ್ತು ಜ್ಞಾಪಕವಾಗಿರಲಿಲ್ವಾ? ಎಲ್ಲಿದ್ರಿ? ಎಂದು ಹಲವರು ಟ್ವೀಟ್ ಮೂಲಕ ರಕ್ಷಿತ್ ಗೆ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments