Webdunia - Bharat's app for daily news and videos

Install App

ಚಾರ್ಲಿಗೆ ಎಂಟ್ರಿ ಕೊಡದ ಹೋಟೆಲ್ ಸಿಬ್ಬಂದಿ: ಬೇಸರ ವ್ಯಕ್ತಪಡಿಸಿದ ರಕ್ಷಿತ್ ಶೆಟ್ಟಿ

Webdunia
ಸೋಮವಾರ, 6 ಜೂನ್ 2022 (16:21 IST)
ಬೆಂಗಳೂರು: 777 ಚಾರ್ಲಿ ಸಿನಿಮಾದಲ್ಲಿ ಚಾರ್ಲಿ ಎಂಬ ನಾಯಿ ಪ್ರಮುಖ ಪಾತ್ರ ವಹಿಸಿದೆ. ಈ ಕಾರಣಕ್ಕೆ ರಕ್ಷಿತ್ ಮತ್ತು ತಂಡ ಎಲ್ಲೇ ಪ್ರಮೋಷನ್ ಗೆ ಹೋದರೂ ಚಾರ್ಲಿಯನ್ನು ಕರೆದುಕೊಂಡು ಹೋಗುತ್ತಾರೆ.

ಆದರೆ ಬೆಂಗಳೂರಿನಲ್ಲಿ ಇಂದು ಖಾಸಗಿ ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಠಿ ನಡೆದಿತ್ತು. ಆದರೆ ಅಲ್ಲಿಗೆ ಚಾರ್ಲಿಯನ್ನು ಕರೆದುಕೊಂಡು ಬರಲು ಹೋಟೆಲ್ ಸಿಬ್ಬಂದಿ ಎಂಟ್ರಿ ಕೊಡಲಿಲ್ಲ.

ಇದು ರಕ್ಷಿತ್ ಬೇಸರಕ್ಕೆ ಕಾರಣವಾಯಿತು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ರಕ್ಷಿತ್ ‘ನಮ್ಮ ಸಿನಿಮಾ ರಿಲೀಸ್ ಆದ ನಂತರ ತುಂಬಾ ಜನರಲ್ಲಿ ಬದಲಾವಣೆ ಆಗಿರುತ್ತದೆ. ಈ ಹೋಟೆಲ್ ನವರ ಮನಸ್ಸೂ ಚೇಂಜ್ ಆಗುತ್ತದೆ ಎಂದುಕೊಂಡಿದ್ದೇನೆ’ ಎಂದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments