Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ ಇದ್ದಕ್ಕಿದ್ದಂತೆ ಏಕಾಂತ ಹುಡುಕಿ ಹೊರಟಿದ್ದೇಕೆ?

Webdunia
ಬುಧವಾರ, 12 ಫೆಬ್ರವರಿ 2020 (08:43 IST)
ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಬಳಿಕ, 777 ಚಾರ್ಲಿ ಸಿನಿಮಾ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇದೀಗ ದಿಡೀರ್ ಆಗಿ ಕೊಡೈಕನಾಲ್ ಗೆ ತೆರಳಿದ್ದಾರೆ.


ಅಷ್ಟಕ್ಕೂ ರಕ್ಷಿತ್ ಈ ಕೂಲ್ ನಾಡಿಗೆ ತೆರಳಲು ಕಾರಣವಿದೆ. ರಕ್ಷಿತ್ ಮುಂದಿನ ಸಿನಿಮಾ ‘ಪುಣ್ಯಕೋಟಿ’ಗೆ ಸ್ಕ್ರಿಪ್ಟ್ ಬರೆಯಲು ಇಂತಹದ್ದೊಂದು ಏಕಾಂತದ ಸ್ಥಳ ಹುಡುಕಿಕೊಂಡು ಹೋಗಿದ್ದಾರಂತೆ.

ರಕ್ಷಿತ್ ಇಂತಹದ್ದೊಂದು ಫೋಟೋ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿದ್ದಂತೇ ಕಾಮೆಂಟ್ ಮಾಡಿರುವ ಅಭಿಮಾನಿಗಳು ದಯವಿಟ್ಟು ಬೇಗ ಬೇಗ ಸಿನಿಮಾ ಮಾಡಿ. ಕನಿಷ್ಠ ವರ್ಷಕ್ಕೊಂದು ಸಿನಿಮಾವಾದರೂ ಮಾಡಿ. ಈಗಿನ ಕಾಲಕ್ಕೆ ತಕ್ಕಂತೆ ಬೇಕಾಗುವ ಕಮರ್ಷಿಯಲ್ ಅಂಶಗಳನ್ನಿಟ್ಟುಕೊಂಡು ಒಳ್ಳೆ ಸಿನಿಮಾ ಮಾಡಿ ಎಂಬ ಸಲಹೆಗಳನ್ನು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ಮುಂದಿನ ಸುದ್ದಿ
Show comments