Webdunia - Bharat's app for daily news and videos

Install App

ಅವನೇ ಶ್ರೀಮನ್ನಾರಾಯಣ ಜಪ ಶುರು: ಎರಡು ವರ್ಷದ ನಂತರ ರಿಲೀಸ್ ಆಯ್ತು ರಕ್ಷಿತ್ ಸಿನಿಮಾ

Webdunia
ಶುಕ್ರವಾರ, 27 ಡಿಸೆಂಬರ್ 2019 (09:00 IST)
ಬೆಂಗಳೂರು: ಕಿರಿಕ್ ಪಾರ್ಟಿ ಬಳಿಕ ರಕ್ಷಿತ್ ಶೆಟ್ಟಿ ಸಿನಿಮಾಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ಅವನೇ ಶ್ರೀಮನ್ನಾರಾಯಣನ ದರ್ಶನ ಸಿಕ್ಕಿದೆ.


ಇಂದಿನಿಂದ ಬಹುನಿರೀಕ್ಷಿತ ಅವನೇ ಶ್ರೀಮನ್ನಾರಾಯಣ ಸಿನಿಮಾ ಬಿಡುಗಡೆಯಾಗುತ್ತಿದ್ದು, ಅಭಿಮಾನಿಗಳು ಮೊದಲ ಶೋ ನೋಡಲು ಉತ್ಸುಕರಾಗಿದ್ದಾರೆ.

ನಿನ್ನೆಯಷ್ಟೇ ಅವನೇ ಶ್ರೀಮನ್ನಾರಾಯಣ ಎನ್ನುವ ಹಾಡಿನ ವಿಡಿಯೋ ಬಿಡುಗಡೆ ಮಾಡಿರುವ ಚಿತ್ರತಂಡ ಸಿನಿಮಾ ರಿಲೀಸ್ ಗೆ ತಕ್ಕ ಮೂಡ್ ಕ್ರಿಯೇಟ್ ಮಾಡಿದೆ. ಈ ಮೂಲಕ ರಕ್ಷಿತ್ ಸಿನಿಮಾ ಮತ್ತೊಮ್ಮೆ ಹಿಟ್ ಆಗುವ ಲಕ್ಷಣ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments