Webdunia - Bharat's app for daily news and videos

Install App

ಮಗನ ಬಗ್ಗೆ ಹೇಳಿಕೊಂಡು ಮರುಕಪಟ್ಟ ರಕ್ಷಿತಾ ಪ್ರೇಮ್

Webdunia
ಮಂಗಳವಾರ, 1 ಜೂನ್ 2021 (12:19 IST)
ಬೆಂಗಳೂರು: ನಟಿ ರಕ್ಷಿತಾ ಪ್ರೇಮ್ ಲಾಕ್ ಡೌನ್ ನಲ್ಲಿ ತಮ್ಮ ಮಗ ಸೂರ್ಯ ಸೇರಿದಂತೆ ಎಲ್ಲಾ ಮಕ್ಕಳ ಸ್ಥಿತಿ ಗತಿ ಬಗ್ಗೆ ಹೇಳಿಕೊಂಡು ಮರುಕಪಟ್ಟಿದ್ದಾರೆ.

 

ಕಳೆದ ಎರಡು ವರ್ಷಗಳಿಂದ ಮಕ್ಕಳಿಗೆ ಬೇಸಿಗೆ ರಜೆಯ ಮಜಾ ಇಲ್ಲ. ತಮ್ಮ ಸ್ನೇಹಿತರ ಜೊತೆಗೆ ಆಟವಾಡುವ ಖುಷಿ ಇಲ್ಲ. ಮನೆಯೊಳಗೇ ಗೂಗಲ್ ಮೀಟ್ ಮೂಲಕ ಸ್ನೇಹಿತರನ್ನು ಭೇಟಿಯಾಗುವ ಪರಿಸ್ಥಿತಿ. ನನ್ನ ಮಗ ಸೂರ್ಯ ಇತ್ತೀಚೆಗೆ ಮನೆಯೊಳಗೇ ಇದ್ದು ತುಂಬಾ ಬೇಜಾರು ಎನ್ನುತ್ತಿದ್ದಾನೆ.

ಮಾನಸಿಕವಾಗಿ ಮಕ್ಕಳು ಕುಗ್ಗಿ ಹೋಗುತ್ತಿದ್ದಾರೆ. ಆದರೆ ಬೇರೆ ದಾರಿಯಿಲ್ಲ. ಪೋಷಕರೇ ಅವರಿಗೆ ಶಿಕ್ಷಕರಾಗುತ್ತಿದ್ದಾರೆ. ಕೆಲವೊಮ್ಮೆ ನನಗೂ ತಾಳ್ಮೆ ತಪ್ಪುತ್ತದೆ. ಆದರೆ ಏನೂ ಮಾಡಲಾಗದ ಅಸಹಾಯಕತೆ. ಈ ಸಂದರ್ಭದಲ್ಲಿ ತಾಳ್ಮೆಯಿಂದ ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕರಿಗೂ ಒಂದು ಧನ್ಯವಾದ. ಸಮಾಧಾನಕರ ವಿಚಾರವೆಂದರೆ ಕೊರೋನಾ ಸಂಖ್ಯೆ ಇಳಿಮುಖವಾಗುತ್ತಿದೆ. ಬೇಗನೇ ಪರಿಸ್ಥಿತಿ ಸುಧಾರಿಸಲಿ’ ಎಂದು ರಕ್ಷಿತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments