Webdunia - Bharat's app for daily news and videos

Install App

ಮಗನ ಬಗ್ಗೆ ಹೇಳಿಕೊಂಡು ಮರುಕಪಟ್ಟ ರಕ್ಷಿತಾ ಪ್ರೇಮ್

Webdunia
ಮಂಗಳವಾರ, 1 ಜೂನ್ 2021 (12:19 IST)
ಬೆಂಗಳೂರು: ನಟಿ ರಕ್ಷಿತಾ ಪ್ರೇಮ್ ಲಾಕ್ ಡೌನ್ ನಲ್ಲಿ ತಮ್ಮ ಮಗ ಸೂರ್ಯ ಸೇರಿದಂತೆ ಎಲ್ಲಾ ಮಕ್ಕಳ ಸ್ಥಿತಿ ಗತಿ ಬಗ್ಗೆ ಹೇಳಿಕೊಂಡು ಮರುಕಪಟ್ಟಿದ್ದಾರೆ.

 

ಕಳೆದ ಎರಡು ವರ್ಷಗಳಿಂದ ಮಕ್ಕಳಿಗೆ ಬೇಸಿಗೆ ರಜೆಯ ಮಜಾ ಇಲ್ಲ. ತಮ್ಮ ಸ್ನೇಹಿತರ ಜೊತೆಗೆ ಆಟವಾಡುವ ಖುಷಿ ಇಲ್ಲ. ಮನೆಯೊಳಗೇ ಗೂಗಲ್ ಮೀಟ್ ಮೂಲಕ ಸ್ನೇಹಿತರನ್ನು ಭೇಟಿಯಾಗುವ ಪರಿಸ್ಥಿತಿ. ನನ್ನ ಮಗ ಸೂರ್ಯ ಇತ್ತೀಚೆಗೆ ಮನೆಯೊಳಗೇ ಇದ್ದು ತುಂಬಾ ಬೇಜಾರು ಎನ್ನುತ್ತಿದ್ದಾನೆ.

ಮಾನಸಿಕವಾಗಿ ಮಕ್ಕಳು ಕುಗ್ಗಿ ಹೋಗುತ್ತಿದ್ದಾರೆ. ಆದರೆ ಬೇರೆ ದಾರಿಯಿಲ್ಲ. ಪೋಷಕರೇ ಅವರಿಗೆ ಶಿಕ್ಷಕರಾಗುತ್ತಿದ್ದಾರೆ. ಕೆಲವೊಮ್ಮೆ ನನಗೂ ತಾಳ್ಮೆ ತಪ್ಪುತ್ತದೆ. ಆದರೆ ಏನೂ ಮಾಡಲಾಗದ ಅಸಹಾಯಕತೆ. ಈ ಸಂದರ್ಭದಲ್ಲಿ ತಾಳ್ಮೆಯಿಂದ ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕರಿಗೂ ಒಂದು ಧನ್ಯವಾದ. ಸಮಾಧಾನಕರ ವಿಚಾರವೆಂದರೆ ಕೊರೋನಾ ಸಂಖ್ಯೆ ಇಳಿಮುಖವಾಗುತ್ತಿದೆ. ಬೇಗನೇ ಪರಿಸ್ಥಿತಿ ಸುಧಾರಿಸಲಿ’ ಎಂದು ರಕ್ಷಿತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್‌ ಅಭಿಮಾನಿಗಳಿಗೆ ಸಿಕ್ತು ಗುಡ್‌ನ್ಯೂಸ್‌

Jyotika, Surya: ಈ ಸ್ಟಾರ್ ದಂಪತಿಯ ಮಗಳು ಪದವಿದರೆ ಎಂದರೆ ನೀವು ನಂಬುತ್ತೀರಾ

Sreeleela: ನಟಿ ಶ್ರೀಲೀಲಾ ದಿಡೀರ್ ಮದುವೆ, ಅರಿಶಿನ ಶಾಸ್ತ್ರದ ಫೋಟೋ ವೈರಲ್

Shivanna: ವಿವಾದವೇ ಬೇಡವೆಂದು ಕಣ್ಣಪ್ಪ ಈವೆಂಟ್ ನಲ್ಲಿ ಯಾರನ್ನೂ ಹತ್ತಿರಕ್ಕೇ ಬಿಟ್ಟುಕೊಳ್ಳದ ಶಿವಣ್ಣ

Gagan Chinnappa: ದರ್ಶನ್ ತಾಯಿ ನನಗೆ ತುಂಬಾ ಕ್ಲೋಸ್, ನನಗೊಬ್ಬ ಹುಡುಗಿ ಹುಡುಕಿದ್ರು: ಗಗನ್ ಚಿನ್ನಪ್ಪ

ಮುಂದಿನ ಸುದ್ದಿ
Show comments