ಮಗನ ಬಗ್ಗೆ ಹೇಳಿಕೊಂಡು ಮರುಕಪಟ್ಟ ರಕ್ಷಿತಾ ಪ್ರೇಮ್

Webdunia
ಮಂಗಳವಾರ, 1 ಜೂನ್ 2021 (12:19 IST)
ಬೆಂಗಳೂರು: ನಟಿ ರಕ್ಷಿತಾ ಪ್ರೇಮ್ ಲಾಕ್ ಡೌನ್ ನಲ್ಲಿ ತಮ್ಮ ಮಗ ಸೂರ್ಯ ಸೇರಿದಂತೆ ಎಲ್ಲಾ ಮಕ್ಕಳ ಸ್ಥಿತಿ ಗತಿ ಬಗ್ಗೆ ಹೇಳಿಕೊಂಡು ಮರುಕಪಟ್ಟಿದ್ದಾರೆ.

 

ಕಳೆದ ಎರಡು ವರ್ಷಗಳಿಂದ ಮಕ್ಕಳಿಗೆ ಬೇಸಿಗೆ ರಜೆಯ ಮಜಾ ಇಲ್ಲ. ತಮ್ಮ ಸ್ನೇಹಿತರ ಜೊತೆಗೆ ಆಟವಾಡುವ ಖುಷಿ ಇಲ್ಲ. ಮನೆಯೊಳಗೇ ಗೂಗಲ್ ಮೀಟ್ ಮೂಲಕ ಸ್ನೇಹಿತರನ್ನು ಭೇಟಿಯಾಗುವ ಪರಿಸ್ಥಿತಿ. ನನ್ನ ಮಗ ಸೂರ್ಯ ಇತ್ತೀಚೆಗೆ ಮನೆಯೊಳಗೇ ಇದ್ದು ತುಂಬಾ ಬೇಜಾರು ಎನ್ನುತ್ತಿದ್ದಾನೆ.

ಮಾನಸಿಕವಾಗಿ ಮಕ್ಕಳು ಕುಗ್ಗಿ ಹೋಗುತ್ತಿದ್ದಾರೆ. ಆದರೆ ಬೇರೆ ದಾರಿಯಿಲ್ಲ. ಪೋಷಕರೇ ಅವರಿಗೆ ಶಿಕ್ಷಕರಾಗುತ್ತಿದ್ದಾರೆ. ಕೆಲವೊಮ್ಮೆ ನನಗೂ ತಾಳ್ಮೆ ತಪ್ಪುತ್ತದೆ. ಆದರೆ ಏನೂ ಮಾಡಲಾಗದ ಅಸಹಾಯಕತೆ. ಈ ಸಂದರ್ಭದಲ್ಲಿ ತಾಳ್ಮೆಯಿಂದ ಮಕ್ಕಳಿಗೆ ಪಾಠ ಮಾಡುತ್ತಿರುವ ಶಿಕ್ಷಕರಿಗೂ ಒಂದು ಧನ್ಯವಾದ. ಸಮಾಧಾನಕರ ವಿಚಾರವೆಂದರೆ ಕೊರೋನಾ ಸಂಖ್ಯೆ ಇಳಿಮುಖವಾಗುತ್ತಿದೆ. ಬೇಗನೇ ಪರಿಸ್ಥಿತಿ ಸುಧಾರಿಸಲಿ’ ಎಂದು ರಕ್ಷಿತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments