ನಾನೂ ಮಾನಸಿಕ ಖಿನ್ನತೆಗೊಳಗಾಗಿದ್ದೆ: ರಕ್ಷಿತಾ ಪ್ರೇಮ್

Webdunia
ಸೋಮವಾರ, 15 ಜೂನ್ 2020 (09:00 IST)
ಬೆಂಗಳೂರು: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮಾನಸಿನ ಖಿನ್ನತೆಗೊಳಗಾಗಿ ಬಳಿಕ  ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೇ ಸ್ಯಾಂಡಲ್ ವುಡ್ ನಟ-ನಟಿಯರೂ ಬೇಸರ ವ್ಯಕ್ತಪಡಿಸಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.


ಈ ನಡುವೆ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಮಾನಸಿಕ ಖಿನ್ನತೆ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದು ಹಿಂದೊಮ್ಮೆ ತಾವೂ ಈ ಪರಿಸ್ಥಿತಿ ಎದುರಿಸಿದ್ದಾಗಿ ಬಹಿರಂಗಪಡಿಸಿದ್ದಾರೆ. ಅಲ್ಲದೆ, ಈ ಮಾನಸಿಕ ಪರಿಸ್ಥಿತಿಯಿಂದ ಹೊರಬರಬೇಕಾದರೆ ನಮ್ಮ ಮನಸ್ಸಿನ ದುಃಖವನ್ನು ಇತರರೊಡನೆ ಹಂಚಿಕೊಂಡು ಹಗುರವಾಗುವುದೇ ಉತ್ತಮ ಎಂದಿದ್ದಾರೆ.

ಮಾನಸಿಕ ಖಿನ್ನತೆ ಬಗ್ಗೆ ನಾವು ನಾಚಿಕೆ ಪಟ್ಟುಕೊಂಡು ಯಾರೊಂದಿಗೂ ನಮ್ಮ ಮನಸ್ಸಿನ ದುಃಖ ಹಂಚಿಕೊಳ್ಳದೇ ಇದ್ದರೆ ಅಪಾಯ. ನಾನೂ ಹಿಂದೊಮ್ಮೆ ಡಿಪ್ರೆಷನ್ ಗೊಳಗಾಗಿದ್ದೆ. ಆಗ ನನ್ನ ಆಪ್ತರ ಬಳಿ ನನ್ನ ಕಷ್ಟ ಹಂಚಿಕೊಂಡೆ. ಇದರಿಂದ ಹಗುರವಾದೆ. ಈಗ ನಾನು ಹಿಂದೆಗಿಂತಲೂ ಹೆಚ್ಚು ಉತ್ಸಾಹದಲ್ಲಿ ಜೀವನ ನಡೆಸುತ್ತಿದ್ದೇನೆ. ಯಾರೂ ಇದರ ಬಗ್ಗೆ ಕೀಳರಿಮೆ ಪಟ್ಟುಕೊಳ್ಳಬಾರದು ಎಂದು ರಕ್ಷಿತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments