Webdunia - Bharat's app for daily news and videos

Install App

ವೈಮನಸ್ಯಗಳೆಲ್ಲಾ ಮರೆಯಾಯ್ತು, ನಾವಿಬ್ಬರೂ ಒಂದೇ ಎಂದ ದರ್ಶನ್-ರಕ್ಷಿತಾ

Webdunia
ಗುರುವಾರ, 29 ಜುಲೈ 2021 (09:36 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ದೇಶಕ ಪ್ರೇಮ್ ಬಗ್ಗೆ ನೀಡಿದ ಹೇಳಿಕೆಯಿಂದಾಗಿ ಎರಡೂ ಕುಟುಂಬಗಳ ನಡುವೆ ಅಸಮಾಧಾನ ಮೂಡಿತ್ತು. ಆದರೆ ಈಗೆಲ್ಲವೂ ಮರೆಯಾಗಿದೆ ಎಂದು ರಕ್ಷಿತಾ ಸಾರಿದ್ದಾರೆ.


ರಕ್ಷಿತಾ ಮತ್ತು ದರ್ಶನ್ ಪರಮಾಪ್ತ ಮಿತ್ರರು. ಆದರೆ ಪ್ರೇಮ್ ಬಗ್ಗೆ ದರ್ಶನ್ ನೀಡಿದ ಹೇಳಿಕೆಯಿಂದ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನಲಾಗಿತ್ತು. ಈ ಸಂದರ್ಭದಲ್ಲಿ ಹಲವರು ನೀವು ಯಾರ ಪರ ನಿಲ್ಲುತ್ತೀರಿ ಎಂದು ರಕ್ಷಿತಾರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು. ಈ ಸಂದರ್ಭದಲ್ಲಿ ಇಬ್ಬರನ್ನೂ ಬಿಟ್ಟುಕೊಡಲಾರೆ ಎಂದಿದ್ದರು.

ಇದೀಗ ದರ್ಶನ್ ಜೊತೆಗಿನ ಫೋಟೋ ಪ್ರಕಟಿಸಿರುವ ರಕ್ಷಿತಾ ‘ಕೆಲವು ಸಂಬಂಧಗಳು ಎಂದೆಂದಿಗೂ ಅಮರ. ನನಗೆ ಗೊತ್ತು, ನೀನು ಯಾವತ್ತೂ ನನ್ನ ಜೊತೆಗೆ ಇರುತ್ತೀ ಎಂದು ನನಗೆ ಗೊತ್ತು’ ಎಂದು ಬರೆದುಕೊಂಡಿದ್ದಾರೆ. ಇವರಿಬ್ಬರ ಈ ಫೋಟೋ ನೋಡಿ ನೆಟ್ಟಿಗರು ಖುಷಿ ವ್ಯಕ್ತಪಡಿಸಿದ್ದಾರೆ. ಪ್ರೇಮ್-ದರ್ಶನ್ ವೈಮನಸ್ಯಗಳೇನೇ ಇದ್ದರೂ ಇಬ್ಬರ ಸ್ನೇಹಕ್ಕೆ ಧಕ್ಕೆ ತಂದಿಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments