Webdunia - Bharat's app for daily news and videos

Install App

ವೈಮನಸ್ಯಗಳೆಲ್ಲಾ ಮರೆಯಾಯ್ತು, ನಾವಿಬ್ಬರೂ ಒಂದೇ ಎಂದ ದರ್ಶನ್-ರಕ್ಷಿತಾ

Webdunia
ಗುರುವಾರ, 29 ಜುಲೈ 2021 (09:36 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ದೇಶಕ ಪ್ರೇಮ್ ಬಗ್ಗೆ ನೀಡಿದ ಹೇಳಿಕೆಯಿಂದಾಗಿ ಎರಡೂ ಕುಟುಂಬಗಳ ನಡುವೆ ಅಸಮಾಧಾನ ಮೂಡಿತ್ತು. ಆದರೆ ಈಗೆಲ್ಲವೂ ಮರೆಯಾಗಿದೆ ಎಂದು ರಕ್ಷಿತಾ ಸಾರಿದ್ದಾರೆ.


ರಕ್ಷಿತಾ ಮತ್ತು ದರ್ಶನ್ ಪರಮಾಪ್ತ ಮಿತ್ರರು. ಆದರೆ ಪ್ರೇಮ್ ಬಗ್ಗೆ ದರ್ಶನ್ ನೀಡಿದ ಹೇಳಿಕೆಯಿಂದ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನಲಾಗಿತ್ತು. ಈ ಸಂದರ್ಭದಲ್ಲಿ ಹಲವರು ನೀವು ಯಾರ ಪರ ನಿಲ್ಲುತ್ತೀರಿ ಎಂದು ರಕ್ಷಿತಾರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು. ಈ ಸಂದರ್ಭದಲ್ಲಿ ಇಬ್ಬರನ್ನೂ ಬಿಟ್ಟುಕೊಡಲಾರೆ ಎಂದಿದ್ದರು.

ಇದೀಗ ದರ್ಶನ್ ಜೊತೆಗಿನ ಫೋಟೋ ಪ್ರಕಟಿಸಿರುವ ರಕ್ಷಿತಾ ‘ಕೆಲವು ಸಂಬಂಧಗಳು ಎಂದೆಂದಿಗೂ ಅಮರ. ನನಗೆ ಗೊತ್ತು, ನೀನು ಯಾವತ್ತೂ ನನ್ನ ಜೊತೆಗೆ ಇರುತ್ತೀ ಎಂದು ನನಗೆ ಗೊತ್ತು’ ಎಂದು ಬರೆದುಕೊಂಡಿದ್ದಾರೆ. ಇವರಿಬ್ಬರ ಈ ಫೋಟೋ ನೋಡಿ ನೆಟ್ಟಿಗರು ಖುಷಿ ವ್ಯಕ್ತಪಡಿಸಿದ್ದಾರೆ. ಪ್ರೇಮ್-ದರ್ಶನ್ ವೈಮನಸ್ಯಗಳೇನೇ ಇದ್ದರೂ ಇಬ್ಬರ ಸ್ನೇಹಕ್ಕೆ ಧಕ್ಕೆ ತಂದಿಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments