ಆಚಾರ್ಯ ಸಿನಿಮಾವನ್ನು ಹಿಂದಿಯಲ್ಲಿ ರಿಲೀಸ್ ಮಾಡದೇ ಇರಲು ಕಾರಣ ತಿಳಿಸಿದ ರಾಮ್ ಚರಣ್

Webdunia
ಸೋಮವಾರ, 25 ಏಪ್ರಿಲ್ 2022 (09:49 IST)
ಹೈದರಾಬಾದ್: ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಹವಾ ಜೋರಾಗಿದೆ. ಬಾಲಿವುಡ್ ನಲ್ಲೂ ದಕ್ಷಿಣ ಭಾರತದ ಸಿನಿಮಾಗಳು ದುಡ್ಡು ಬಾಚಿಕೊಳ್ಳುತ್ತಿವೆ.

ಹೀಗಿದ್ದರೂ ತಮ್ಮ ನಿರ್ಮಾಣದಲ್ಲಿ ಮೆಗಾಸ್ಟಾರ್ ಚಿರಂಜೀವಿ ನಾಯಕರಾಗಿರುವ ‘ಆಚಾರ್ಯ’ ಸಿನಿಮಾವನ್ನು ಹಿಂದಿಯಲ್ಲಿ ರಿಲೀಸ್ ಮಾಡದೇ ಇರಲು ರಾಮ್ ಚರಣ್ ತೇಜ್ ನಿರ್ಧರಿಸಿದ್ದಾರೆ.

ಕೊರಟಾಲ ಶಿವ ನಿರ್ದೇಶನದ ಆಚಾರ್ಯ ದಕ್ಷಿಣ ಭಾರತದ ಸೊಗಡಿನ ಸಿನಿಮಾ. ಹೀಗಾಗಿ ಈ ಸಿನಿಮಾವನ್ನು ಹಿಂದಿಯಲ್ಲಿ ರಿಲೀಸ್ ಮಾಡಲು ಉದ್ದೇಶಿಸಿಲ್ಲ. ಇದಕ್ಕೆ ಬೇಸರವೂ ಇಲ್ಲ ಎಂದು ರಾಮ್ ಚರಣ್ ತೇಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಕಾಂತಾರ ಸಕ್ಸನ್‌ ಬೆನ್ನಲ್ಲೇ ಬಿಹಾರದ ಪವರ್‌ಫುಲ್‌ ದೇಗುಲಕ್ಕೆ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಭೇಟಿ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಮುಂದಿನ ಸುದ್ದಿ
Show comments