Webdunia - Bharat's app for daily news and videos

Install App

ಆಚಾರ್ಯ ಸಿನಿಮಾವನ್ನು ಹಿಂದಿಯಲ್ಲಿ ರಿಲೀಸ್ ಮಾಡದೇ ಇರಲು ಕಾರಣ ತಿಳಿಸಿದ ರಾಮ್ ಚರಣ್

Webdunia
ಸೋಮವಾರ, 25 ಏಪ್ರಿಲ್ 2022 (09:49 IST)
ಹೈದರಾಬಾದ್: ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಹವಾ ಜೋರಾಗಿದೆ. ಬಾಲಿವುಡ್ ನಲ್ಲೂ ದಕ್ಷಿಣ ಭಾರತದ ಸಿನಿಮಾಗಳು ದುಡ್ಡು ಬಾಚಿಕೊಳ್ಳುತ್ತಿವೆ.

ಹೀಗಿದ್ದರೂ ತಮ್ಮ ನಿರ್ಮಾಣದಲ್ಲಿ ಮೆಗಾಸ್ಟಾರ್ ಚಿರಂಜೀವಿ ನಾಯಕರಾಗಿರುವ ‘ಆಚಾರ್ಯ’ ಸಿನಿಮಾವನ್ನು ಹಿಂದಿಯಲ್ಲಿ ರಿಲೀಸ್ ಮಾಡದೇ ಇರಲು ರಾಮ್ ಚರಣ್ ತೇಜ್ ನಿರ್ಧರಿಸಿದ್ದಾರೆ.

ಕೊರಟಾಲ ಶಿವ ನಿರ್ದೇಶನದ ಆಚಾರ್ಯ ದಕ್ಷಿಣ ಭಾರತದ ಸೊಗಡಿನ ಸಿನಿಮಾ. ಹೀಗಾಗಿ ಈ ಸಿನಿಮಾವನ್ನು ಹಿಂದಿಯಲ್ಲಿ ರಿಲೀಸ್ ಮಾಡಲು ಉದ್ದೇಶಿಸಿಲ್ಲ. ಇದಕ್ಕೆ ಬೇಸರವೂ ಇಲ್ಲ ಎಂದು ರಾಮ್ ಚರಣ್ ತೇಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments