Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನಿಸಿದ ರಾಮ್ ಚರಣ್ ತೇಜ್

ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನಿಸಿದ ರಾಮ್ ಚರಣ್ ತೇಜ್
ಬೆಂಗಳೂರು , ಬುಧವಾರ, 3 ನವೆಂಬರ್ 2021 (17:49 IST)
ಬೆಂಗಳೂರು: ಸಹೋದರ ಪುನೀತ್ ರಾಜ್ ಕುಮಾರ್ ಅಗಲುವಿಕೆಯ ದುಃಖದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಇಂದು ಟಾಲಿವುಡ್ ನಟ ರಾಮ್ ಚರಣ್ ತೇಜ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ನಿನ್ನೆ ತೆಲುಗು ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಪುನೀತ್ ಮನೆಗೆ ಭೇಟಿ ನೀಡಿದ್ದರು. ಬಳಿಕ ಶಿವಕಾರ್ತಿಕೇಯನ್ ಕೂಡಾ ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.

ಇಂದು ರಾಮ್ ಚರಣ್ ತೇಜ್ ಭೇಟಿ ನೀಡಿದ್ದು, ಶಿವಣ‍್ಣನ ಜೊತೆ ಕೆಲವು ಹೊತ್ತು ಸಾಂತ್ವನದ ಮಾತನಾಡಿದ್ದಾರೆ. ಬಳಿಕ ಪುನೀತ್ ಫೋಟೋಗೆ ಪುಷ್ಪ ನಮನ ಸಲ್ಲಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನವಂಬರ್ 17 ಕ್ಕೆ ಅಪ್ಪು ನಮನ: ಪವರ್ ಸ್ಟಾರ್ ಗೆ ಕಲಾವಿದರ ಗೌರವ