Webdunia - Bharat's app for daily news and videos

Install App

ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನಿಸಿದ ರಾಮ್ ಚರಣ್ ತೇಜ್

Webdunia
ಬುಧವಾರ, 3 ನವೆಂಬರ್ 2021 (17:49 IST)
ಬೆಂಗಳೂರು: ಸಹೋದರ ಪುನೀತ್ ರಾಜ್ ಕುಮಾರ್ ಅಗಲುವಿಕೆಯ ದುಃಖದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಇಂದು ಟಾಲಿವುಡ್ ನಟ ರಾಮ್ ಚರಣ್ ತೇಜ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ನಿನ್ನೆ ತೆಲುಗು ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಪುನೀತ್ ಮನೆಗೆ ಭೇಟಿ ನೀಡಿದ್ದರು. ಬಳಿಕ ಶಿವಕಾರ್ತಿಕೇಯನ್ ಕೂಡಾ ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.

ಇಂದು ರಾಮ್ ಚರಣ್ ತೇಜ್ ಭೇಟಿ ನೀಡಿದ್ದು, ಶಿವಣ‍್ಣನ ಜೊತೆ ಕೆಲವು ಹೊತ್ತು ಸಾಂತ್ವನದ ಮಾತನಾಡಿದ್ದಾರೆ. ಬಳಿಕ ಪುನೀತ್ ಫೋಟೋಗೆ ಪುಷ್ಪ ನಮನ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ

ಮಗಳು ತನ್ನ ಜತೆಯಿರುವಾಗ ಫ್ಯಾನ್ಸ್ ಜತೆ ತಾಯಿಯಾಗಿ ಪ್ರಿಯಾಂಕಾ ನಡೆದುಕೊಂಡ ರೀತಿಗೆ ಮೆಚ್ಚುಗೆ, Video

ಶಿವಲಿಂಗಕ್ಕೆ ಪೂಜೆ ಮಾಡುವಾಗ ನಟಿ ಭೂಮಿ ಪೆಡ್ನೇಕರ್‌ ಶೋಕಿಗೆ ನೆಟ್ಟಿಗರಿಂದ ಕ್ಲಾಸ್‌

ರಾಮಾಯಣ ಟ್ರೈಲರ್ ಲಾಂಚ್ ಬೆನ್ನಲ್ಲೇ ಕುತೂಹಲಕಾರಿ ಫೋಟೋ ಹಂಚಿಕೊಂಡ ಯಶ್ ಪತ್ನಿ ರಾಧಿಕಾ ಪಂಡಿತ್

Video, ಕೊನೆಗೂ ಪ್ರೀತಿ ಕನ್ಫರ್ಮ್ ಮಾಡಿದ ಕಮಲಿ ಜೋಡಿ ಅಮೂಲ್ಯಗೌಡ, ನಿರಂಜನ್, ಮೊದಲ ಯೂಟ್ಯೂಬ್‌ ವಿಡಿಯೋದಲ್ಲಿ ಕ್ಯೂಟ್ ಕಪಲ್ ಬಿಚ್ಚು ಮಾತು

ಮುಂದಿನ ಸುದ್ದಿ
Show comments