Webdunia - Bharat's app for daily news and videos

Install App

ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನಿಸಿದ ರಾಮ್ ಚರಣ್ ತೇಜ್

Webdunia
ಬುಧವಾರ, 3 ನವೆಂಬರ್ 2021 (17:49 IST)
ಬೆಂಗಳೂರು: ಸಹೋದರ ಪುನೀತ್ ರಾಜ್ ಕುಮಾರ್ ಅಗಲುವಿಕೆಯ ದುಃಖದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಇಂದು ಟಾಲಿವುಡ್ ನಟ ರಾಮ್ ಚರಣ್ ತೇಜ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ನಿನ್ನೆ ತೆಲುಗು ಸ್ಟಾರ್ ನಟ ಅಕ್ಕಿನೇನಿ ನಾಗಾರ್ಜುನ ಪುನೀತ್ ಮನೆಗೆ ಭೇಟಿ ನೀಡಿದ್ದರು. ಬಳಿಕ ಶಿವಕಾರ್ತಿಕೇಯನ್ ಕೂಡಾ ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು.

ಇಂದು ರಾಮ್ ಚರಣ್ ತೇಜ್ ಭೇಟಿ ನೀಡಿದ್ದು, ಶಿವಣ‍್ಣನ ಜೊತೆ ಕೆಲವು ಹೊತ್ತು ಸಾಂತ್ವನದ ಮಾತನಾಡಿದ್ದಾರೆ. ಬಳಿಕ ಪುನೀತ್ ಫೋಟೋಗೆ ಪುಷ್ಪ ನಮನ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಊಹಿಸಲಾಗದ ಬೆಳವಣಿಗೆ

ಮಾಫಿ ಸಾಕ್ಷಿ ಅರ್ಜಿಯಲ್ಲಿ ರೇಣುಕಾಸ್ವಾಮಿ ಮರ್ಡರ್ ಕುರಿತು ಪ್ರದೋಷ್ ಹೇಳಿದ ಭಯಾನಕ ವಿಚಾರಗಳ ವಿವರ ಇಲ್ಲಿದೆ

ಟಾಕ್ಸಿಕ್ ನಲ್ಲಿ ಪತ್ನಿ ಹಸಿಬಿಸಿ ದೃಶ್ಯ: ಕೊನೆಗೂ ಮೌನ ಮುರಿದ ಸಿದ್ಧಾರ್ಥ ಮಲ್ಹೋತ್ರಾ

ಫೋಟೋಗೆ ಬೇಡಿಕೆಯಿಟ್ಟ ಫ್ಯಾನ್ಸ್‌ ವೇದಿಕೆ ಮೇಲೆ ನಡೆದುಕೊಂಡ ರೀತಿಗೆ ಮುಜುಗರಕ್ಕೊಳಗಾದ ನಟಿ ನಿಕಿತಾ ರಾವಲ್‌, Video

ಯಶ್‌ ಸಿನಿಮಾ ದೃಷ್ಟಿಕೋಣ ನನ್ನನ್ನು ಬೆರಗುಗೊಳಿಸಿತು: ಲೇಡಿ ಸೂಪರ್‌ಸ್ಟಾರ್‌ ನಯನತಾರಾ

ಮುಂದಿನ ಸುದ್ದಿ
Show comments