Webdunia - Bharat's app for daily news and videos

Install App

ಆಚಾರ್ಯ ಸಿನಿಮಾದಿಂದಾದ ನಷ್ಟ ಭರ್ತಿ ಮಾಡಲಿರುವ ರಾಮ್ ಚರಣ್?

Webdunia
ಶುಕ್ರವಾರ, 13 ಮೇ 2022 (05:16 IST)
ಹೈದರಾಬಾದ್: ತಂದೆ, ಮೆಗಾಸ್ಟಾರ್ ಚಿರಂಜೀವಿ ಜೊತೆಗೆ ಆಚಾರ್ಯ ಸಿನಿಮಾದಲ್ಲಿ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದ ರಾಮ್ ಚರಣ್ ತೇಜಾಗೆ ಯಾಕೋ ಯಶಸ್ಸು ಸಿಗಲಿಲ್ಲ.

ಆಚಾರ್ಯ ಸಿನಿಮಾದ ನಿರ್ಮಾಪಕರೂ ಆಗಿರುವ ರಾಮ್ ಚರಣ್ ತೇಜಾಗೆ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಲಾಭ ತಂದುಕೊಡಲಿಲ್ಲ. ಹೀಗಾಗಿ ವಿತರಕರಿಗೆ ಭಾರೀ ನಷ್ಟವಾಗಿದೆ.

ಹೀಗಾಗಿ ವಿತರಕರನ್ನು ಭೇಟಿ ಮಾಡಿ ರಾಮ್ ಚರಣ್ ಚಿತ್ರದಿಂದಾದ ನಷ್ಟ ತುಂಬಿಕೊಡಲು ನಿರ್ಧರಿಸಿದ್ದಾರಂತೆ. ಆಚಾರ್ಯ ಸಿನಿಮಾದಿಂದ ವಿತರಕರಿಗೆ ಸುಮಾರು 80 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments