Webdunia - Bharat's app for daily news and videos

Install App

ಆಚಾರ್ಯ ಸಿನಿಮಾದಿಂದಾದ ನಷ್ಟ ಭರ್ತಿ ಮಾಡಲಿರುವ ರಾಮ್ ಚರಣ್?

Webdunia
ಶುಕ್ರವಾರ, 13 ಮೇ 2022 (05:16 IST)
ಹೈದರಾಬಾದ್: ತಂದೆ, ಮೆಗಾಸ್ಟಾರ್ ಚಿರಂಜೀವಿ ಜೊತೆಗೆ ಆಚಾರ್ಯ ಸಿನಿಮಾದಲ್ಲಿ ಮೊದಲ ಬಾರಿಗೆ ತೆರೆ ಹಂಚಿಕೊಂಡಿದ್ದ ರಾಮ್ ಚರಣ್ ತೇಜಾಗೆ ಯಾಕೋ ಯಶಸ್ಸು ಸಿಗಲಿಲ್ಲ.

ಆಚಾರ್ಯ ಸಿನಿಮಾದ ನಿರ್ಮಾಪಕರೂ ಆಗಿರುವ ರಾಮ್ ಚರಣ್ ತೇಜಾಗೆ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಲಾಭ ತಂದುಕೊಡಲಿಲ್ಲ. ಹೀಗಾಗಿ ವಿತರಕರಿಗೆ ಭಾರೀ ನಷ್ಟವಾಗಿದೆ.

ಹೀಗಾಗಿ ವಿತರಕರನ್ನು ಭೇಟಿ ಮಾಡಿ ರಾಮ್ ಚರಣ್ ಚಿತ್ರದಿಂದಾದ ನಷ್ಟ ತುಂಬಿಕೊಡಲು ನಿರ್ಧರಿಸಿದ್ದಾರಂತೆ. ಆಚಾರ್ಯ ಸಿನಿಮಾದಿಂದ ವಿತರಕರಿಗೆ ಸುಮಾರು 80 ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ರೀಲ್ಸ್‌ಗಾಗಿ ಮಚ್ಚು ಹಿಡಿದ ಪ್ರಕರಣ: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೆ ಪೊಲೀಸ್‌ ಬುಲಾವ್‌

ಕಾಲಿವುಡ್‌ನಲ್ಲಿ ಸ್ಟಾರ್ ವಾರ್‌ ಜೋರು: ಥಿಯೇಟರ್‌ನಲ್ಲೇ ಹೊಡೆದಾಡಿಕೊಂಡ ಸ್ಟಾರ್‌ ನಟರ ಅಭಿಮಾನಿಗಳು

ಮುಂದಿನ ಸುದ್ದಿ
Show comments