Webdunia - Bharat's app for daily news and videos

Install App

ಬಾಹುಬಲಿ-2 ಬಗ್ಗೆ ಬಗ್ಗೆ ಹೇಳುವಾಗ ವರ್ಮಾ ಮಾನಸಿಕ ತಜ್ಞರ ವಿಷಯ ಪ್ರಸ್ತಾಪಿಸಿದ್ದೇಕೆ..?

Webdunia
ಸೋಮವಾರ, 1 ಮೇ 2017 (11:43 IST)
ಪ್ರತಿಯೊಂದು ಟ್ವೀಟ್`ನಲ್ಲೂ ಗಮನ ಸೆಳೆಯುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಈ ಬಾರಿ ಬಾಹುಬಲಿ-2 ಬಗ್ಗೆ ಟ್ವಿಟ್ ಮಾಡುವ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಯಾರಿಗೆ ಬಾಹುಬಲಿ-2 ಇಷ್ಟವಾಗುವುದಿಲ್ಲವೋ ಅವರಿಗೆ ಮಾನಸಿಕ ಚಿಕಿತ್ಸೆಯ ಅಗತ್ಯವಿದೆ. ಅಂತಹವರಿಗೆ ನಿರ್ಮಾಪಕ ಶೋಬು ತಮ್ಮ ಚಾರಿಟಿ ಮೂಲಕ ಮಾನಸಿಕ ತಜ್ಞರ ಬಿಲ್ ಪೇ ಮಾಡುವ ಅನುಕೂಲ ಮಾಡಿಕೊಡಿ ಎಂದು ಟ್ವಿಟ್ ಮಾಡಿದ್ದಾರೆ.

ಬಾಹುಬಲಿ-2 ಚಿತ್ರ ನೋಡಿದ ಬಳಿಕ ಚಿತ್ರವನ್ನ ಹೊಗಳಿ ರಾಮ್ ಗೋಪಾಲ್ ವರ್ಮಾ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಥಿಯೇಟರ್`ಗಳ ಮುಂದೆ ಟಿಕೆಟ್`ಗಾಗಿ ಕ್ಯೂ ನಾನು ನೀಡಿರಲಿಲ್ಲ. ಬಾಹುಬಲಿ-=2ಗಾಗಿ ಥಿಯೇಟರ್ ಹೊರಗೆ ಬೃಹತ್ ಕ್ಯೂ ಇದೆ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ.



ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments