Webdunia - Bharat's app for daily news and videos

Install App

ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್ ಗೋಪಾಲ್ ವರ್ಮಾ!

Webdunia
ಶನಿವಾರ, 30 ಅಕ್ಟೋಬರ್ 2021 (11:06 IST)
ಹೃದಯಾಘಾತದಿಂದ ಸಂಭವಿಸಿರುವ ಈ ಸಾವಿನ ಕುರಿತು ಅವರು ಆತಂಕದಲ್ಲೇ ಕೆಲವು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಫಿಟ್ನೆಸ್ ಕಾಪಾಡಿಕೊಂಡಿರುವವರಿಗೆ ಈ ರೀತಿ ಸಾವು ಸಂಭವಿಸುವುದಿಲ್ಲ ಎಂದು ಅನೇಕರು ಹೇಳುವುದುಂಟು. ಆದರೆ ಪುನೀತ್ ರಾಜ್ಕುಮಾರ್ ನಿಧನದ ಬಳಿಕ ಆ ಮಾತನ್ನು ನಂಬಲಾಗುತ್ತಿಲ್ಲ. ಇದೇ ವಿಚಾರವಾಗಿ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ. ‘ರೆಗ್ಯೂಲರ್ ವರ್ಕೌಟ್ ಜೊತೆಗೆ ಆರೋಗ್ಯಕರ ಅಭ್ಯಾಸ ಇಟ್ಟುಕೊಳ್ಳುವುದು ಹಾಗೂ ಸಡನ್ ಸಾವು ಸಂಭವಿಸುವುದರ ನಡುವೆ ಯಾವುದೇ ಸಂಬಂಧ ಇಲ್ಲ ಎಂಬ ಕಟು ಸತ್ಯವು ಪುನೀತ್ ಅವರ ದುರಂತ ನಿಧನನಿಂದ ಬಯಲಾಗಿದೆ. ತಾನು ಯಾರನ್ನು ಕೊಲ್ಲುತ್ತಿದ್ದೇನೆ ಎಂದು ಸಾವು ಯಾಕೆ ಕೇರ್ ಮಾಡುವುದಿಲ್ಲ? ದೇವರು ಇರುವುದೇ ಹೌದಾದರೆ ಅವನೇ ಉತ್ತರಿಸಬೇಕು’ ಎಂದು ಆರ್ಜಿವಿ ಬರೆದುಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments