ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್ ಗೋಪಾಲ್ ವರ್ಮಾ!

Webdunia
ಶನಿವಾರ, 30 ಅಕ್ಟೋಬರ್ 2021 (11:06 IST)
ಹೃದಯಾಘಾತದಿಂದ ಸಂಭವಿಸಿರುವ ಈ ಸಾವಿನ ಕುರಿತು ಅವರು ಆತಂಕದಲ್ಲೇ ಕೆಲವು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಫಿಟ್ನೆಸ್ ಕಾಪಾಡಿಕೊಂಡಿರುವವರಿಗೆ ಈ ರೀತಿ ಸಾವು ಸಂಭವಿಸುವುದಿಲ್ಲ ಎಂದು ಅನೇಕರು ಹೇಳುವುದುಂಟು. ಆದರೆ ಪುನೀತ್ ರಾಜ್ಕುಮಾರ್ ನಿಧನದ ಬಳಿಕ ಆ ಮಾತನ್ನು ನಂಬಲಾಗುತ್ತಿಲ್ಲ. ಇದೇ ವಿಚಾರವಾಗಿ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ. ‘ರೆಗ್ಯೂಲರ್ ವರ್ಕೌಟ್ ಜೊತೆಗೆ ಆರೋಗ್ಯಕರ ಅಭ್ಯಾಸ ಇಟ್ಟುಕೊಳ್ಳುವುದು ಹಾಗೂ ಸಡನ್ ಸಾವು ಸಂಭವಿಸುವುದರ ನಡುವೆ ಯಾವುದೇ ಸಂಬಂಧ ಇಲ್ಲ ಎಂಬ ಕಟು ಸತ್ಯವು ಪುನೀತ್ ಅವರ ದುರಂತ ನಿಧನನಿಂದ ಬಯಲಾಗಿದೆ. ತಾನು ಯಾರನ್ನು ಕೊಲ್ಲುತ್ತಿದ್ದೇನೆ ಎಂದು ಸಾವು ಯಾಕೆ ಕೇರ್ ಮಾಡುವುದಿಲ್ಲ? ದೇವರು ಇರುವುದೇ ಹೌದಾದರೆ ಅವನೇ ಉತ್ತರಿಸಬೇಕು’ ಎಂದು ಆರ್ಜಿವಿ ಬರೆದುಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಉತ್ತುಂಗದಲ್ಲಿರುವಾಗಲೇ ಗಾಯನಕ್ಕೆ ಅರಿಜಿತ್ ಸಿಂಗ್ ಗುಡ್‌ಬೈ, ಅಚ್ಚರಿ ನಡೆಗೆ ಫ್ಯಾನ್ಸ್ ಶಾಕ್

ಯುವತಿ ಜತೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪದ ಬೆನ್ನಲ್ಲೇ ಪಲಾಶ್ ಕಾಣಿಸಿಕೊಂಡಿದ್ದು ಇಲ್ಲಿ

ನಟಿ ಕಾವ್ಯ ಕುಟುಂಬದಲ್ಲಿ ಇದೆಂಥಾ ಕಲಹ, ಸಹೋದರಿ ಠಾಣೆ ಮೆಟ್ಟಿಲೇರಿದ್ದೇಕೆ

ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ರಾಜಕೀಯಕ್ಕೆ ಬನ್ನಿ ಎಂದು ಡಿಕೆ ಶಿವಕುಮಾರ್ ಕರೆದಾಗ ಏನಾಯ್ತು

ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡ, ಪತಿ ಮೇಲೆ ಹಲ್ಲೆ

ಮುಂದಿನ ಸುದ್ದಿ
Show comments