Webdunia - Bharat's app for daily news and videos

Install App

ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್ ಗೋಪಾಲ್ ವರ್ಮಾ!

Webdunia
ಶನಿವಾರ, 30 ಅಕ್ಟೋಬರ್ 2021 (11:06 IST)
ಹೃದಯಾಘಾತದಿಂದ ಸಂಭವಿಸಿರುವ ಈ ಸಾವಿನ ಕುರಿತು ಅವರು ಆತಂಕದಲ್ಲೇ ಕೆಲವು ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
ಫಿಟ್ನೆಸ್ ಕಾಪಾಡಿಕೊಂಡಿರುವವರಿಗೆ ಈ ರೀತಿ ಸಾವು ಸಂಭವಿಸುವುದಿಲ್ಲ ಎಂದು ಅನೇಕರು ಹೇಳುವುದುಂಟು. ಆದರೆ ಪುನೀತ್ ರಾಜ್ಕುಮಾರ್ ನಿಧನದ ಬಳಿಕ ಆ ಮಾತನ್ನು ನಂಬಲಾಗುತ್ತಿಲ್ಲ. ಇದೇ ವಿಚಾರವಾಗಿ ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದಾರೆ. ‘ರೆಗ್ಯೂಲರ್ ವರ್ಕೌಟ್ ಜೊತೆಗೆ ಆರೋಗ್ಯಕರ ಅಭ್ಯಾಸ ಇಟ್ಟುಕೊಳ್ಳುವುದು ಹಾಗೂ ಸಡನ್ ಸಾವು ಸಂಭವಿಸುವುದರ ನಡುವೆ ಯಾವುದೇ ಸಂಬಂಧ ಇಲ್ಲ ಎಂಬ ಕಟು ಸತ್ಯವು ಪುನೀತ್ ಅವರ ದುರಂತ ನಿಧನನಿಂದ ಬಯಲಾಗಿದೆ. ತಾನು ಯಾರನ್ನು ಕೊಲ್ಲುತ್ತಿದ್ದೇನೆ ಎಂದು ಸಾವು ಯಾಕೆ ಕೇರ್ ಮಾಡುವುದಿಲ್ಲ? ದೇವರು ಇರುವುದೇ ಹೌದಾದರೆ ಅವನೇ ಉತ್ತರಿಸಬೇಕು’ ಎಂದು ಆರ್ಜಿವಿ ಬರೆದುಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಹಾಸ್ಯ ನಟ ಚಿಕ್ಕಣ್ಣ ಮದುವೆಗೆ ದಿನಗಣನೆ: ಯಶ್‌-ರಾಧಿಕಾ ಪಂಡಿತ್‌ ದಂಪತಿಗೆ ಖುದ್ದು ಆಹ್ವಾನ

ಒಂದು ಹಿಟ್ ಆದ ಮೇಲೆ 50 ಕೋಟಿಗೆ ಡಿಮ್ಯಾಂಡ್ ಮಾಡಿದ್ರಂತೆ… ಇಲ್ಲಾ ಸಾರ್ ಇನ್ನೂ ಮೇಲೆ ಎಂದ ಯಶ್: ಇದು ಗತ್ತು..

ಮುಂದಿನ ಸುದ್ದಿ
Show comments