Select Your Language

Notifications

webdunia
webdunia
webdunia
webdunia

ವಿಕ್ರಾಂತ್ ರೋಣ ವೀಕ್ಷಿಸಿದ ರಾಮ್ ಗೋಪಾಲ್ ವರ್ಮಾ

ವಿಕ್ರಾಂತ್ ರೋಣ ವೀಕ್ಷಿಸಿದ ರಾಮ್ ಗೋಪಾಲ್ ವರ್ಮಾ
ಬೆಂಗಳೂರು , ಸೋಮವಾರ, 25 ಏಪ್ರಿಲ್ 2022 (08:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ವೀಕ್ಷಿಸಿದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರಗೆ ಐ ಆಮ್ ಆರ್ ಎನ್ನುವ ಸಿನಿಮಾ ನಿರ್ದೇಶಿಸುತ್ತಿರುವ ರಾಮ್ ಗೋಪಾಲ್ ವರ್ಮಾ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಗಾಗಿ ಬೆಂಗಳೂರಿಗೆ ಬಂದಿದ್ದರು.

ಈ ವೇಳೆ ವಿಕ್ರಾಂತ್ ರೋಣ ಸಿನಿಮಾ ವೀಕ್ಷಿಸಿದ್ದು, ಇದೊಂದು ಅದ್ಧುತ ಸಿನಿಮಾವಾಗಲಿದೆ. ಜುಲೈ 28 ರಂದು ಇಡೀ ಸಿನಿಮಾ ವೀಕ್ಷಿಸಲು ಕಾಯುತ್ತಿರುವುದಾಗಿ ಹೇಳಿದ್ದಾರೆ. ರಾಮ್ ಗೋಪಾಲ್ ವರ್ಮಾ ವಿಮರ್ಶೆಗೆ ಕಿಚ್ಚ ಸುದೀಪ್ ಕೂಡಾ ಧನ್ಯವಾದ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೀಸ್ಟ್ ಸೋಲಿನ ಇಫೆಕ್ಟ್: ನಿರ್ದೇಶಕನನ್ನೇ ಬದಲಿಸಲು ಹೊರಟರಾ ತಲೈವಾ ರಜನಿ?