Webdunia - Bharat's app for daily news and videos

Install App

ವಿಕ್ರಾಂತ್ ರೋಣ ವೀಕ್ಷಿಸಿದ ರಾಮ್ ಗೋಪಾಲ್ ವರ್ಮಾ

Webdunia
ಸೋಮವಾರ, 25 ಏಪ್ರಿಲ್ 2022 (08:20 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ವೀಕ್ಷಿಸಿದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರಗೆ ಐ ಆಮ್ ಆರ್ ಎನ್ನುವ ಸಿನಿಮಾ ನಿರ್ದೇಶಿಸುತ್ತಿರುವ ರಾಮ್ ಗೋಪಾಲ್ ವರ್ಮಾ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಗಾಗಿ ಬೆಂಗಳೂರಿಗೆ ಬಂದಿದ್ದರು.

ಈ ವೇಳೆ ವಿಕ್ರಾಂತ್ ರೋಣ ಸಿನಿಮಾ ವೀಕ್ಷಿಸಿದ್ದು, ಇದೊಂದು ಅದ್ಧುತ ಸಿನಿಮಾವಾಗಲಿದೆ. ಜುಲೈ 28 ರಂದು ಇಡೀ ಸಿನಿಮಾ ವೀಕ್ಷಿಸಲು ಕಾಯುತ್ತಿರುವುದಾಗಿ ಹೇಳಿದ್ದಾರೆ. ರಾಮ್ ಗೋಪಾಲ್ ವರ್ಮಾ ವಿಮರ್ಶೆಗೆ ಕಿಚ್ಚ ಸುದೀಪ್ ಕೂಡಾ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ಮುಂದಿನ ಸುದ್ದಿ
Show comments