Webdunia - Bharat's app for daily news and videos

Install App

ರಾಮನವಮಿ ವಿಶೇಷ: 'ಬೊಂಬಾಟ್ ಬೋಜನ'ದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಕುಟುಂಬ ಮಾತು

Sampriya
ಮಂಗಳವಾರ, 16 ಏಪ್ರಿಲ್ 2024 (15:00 IST)
Photo Courtesy X
ಬೆಂಗಳೂರು: ನಾಳೆ ದೇಶದಾದ್ಯಂತ ರಾಮನವಮಿ ಆಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.  

ಇನ್ನೂ ರಾಮನವಮಿ ವಿಶೇಷ ಎಂಬಂತೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಸಿಹಿಕಹಿ ಚಂದ್ರು ಅವರು ನಡೆಸಿ ಕೊಡುವ ಬೊಂಬಾಟ್ ಭೋಜನದಲ್ಲಿ ರಾಮಲಲ್ಲಾ ವಿಗ್ರಹವನ್ನು ಕೆತ್ತಬೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕುಟುಂಬ ಭಾಗಿಯಾಗಲಿದೆ.

ಈಗಾಗಲೇ ಸ್ಟಾರ್ ಸುವರ್ಣ ವಾಹಿನಿ ಫ್ರೋಮೋ ಬಿಟ್ಟಿದೆ. ಇನ್ನೂ ಬೊಂಬಾಟ್ ಭೋಜನ ಕಾರ್ಯಕ್ರಮವು ಸಾವಿರ ಸಂಚಿಕೆಗಳ ಸಂಭ್ರಮವನ್ನು ಆಚರಿಸುತ್ತಿದೆ. ಈ ಹಿನ್ನೆಲೆ ರಾಮಲಲ್ಲಾ ವಿಗ್ರಹವನ್ನು ಕೆತ್ತಿದ ಶಿಲ್ಪಿ  ಕನ್ನಡದ ಹೆಮ್ಮೆಯ ಅರುಣ್ ಯೋಗಿರಾಜ್ ಕುಟುಂಬ ಈ ವಿಶೇಷ ಸಂಚಿಕೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇನ್ನೂ ಮೊದಲ ಬಾರಿ ಎಂಬಂತೆ ಖಾಸಗಿ ವಾಹಿನಿಯಲ್ಲಿ ಇವರು ಪಾಲ್ಗೊಳ್ಳತ್ತಿದ್ದು ವೀಕ್ಷಕರಿಗೆ ಕುತೂಹಲ ಹೆಚ್ಚಿದೆ.

ಅರುಣ್ ಯೋಗಿರಾಜ್ ಅವರಿಗೆ ಸಿಹಿಕಹಿ ಚಂದ್ರು ಅವರು ಸನ್ಮಾನ ಮಾಡಿದ್ದಾರೆ. ಇನ್ನು ಗಾಯಕ ಚಿನ್ಮಯಿ ಅತ್ರೇಯಸ್ ಅವರು ಪಾಲ್ಗೊಂಡು ರಾಮನ ಕುರಿತು ಭಕ್ತಿ ಗೀತೆಗಳನ್ನು ಹಾಡಿದ್ದಾರೆ. ಈ ಸಂಚಿಕೆ ನಾಳೆ ಮಧ್ಯಾಹ್ನ 12ಗಂಟೆಗೆ ಸ್ಟಾರ್‌ ವಾಹಿನಿಯಲ್ಲಿ ಪ್ರಸಾರವಾಗಲಿದೆ.<>

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments