Webdunia - Bharat's app for daily news and videos

Install App

ಮೈಸೂರಿನಲ್ಲಿ ವಿಶೇಷ ಅಭಿಮಾನಿಯ ಭೇಟಿಯಾದ ರಾಮ್ ಚರಣ್ ತೇಜ

Webdunia
ಸೋಮವಾರ, 4 ಡಿಸೆಂಬರ್ 2023 (08:40 IST)
Photo Courtesy: Twitter
ಹೈದರಾಬಾದ್: ಗೇಮ್ ಚೇಂಜರ್ ಸಿನಿಮಾ ಶೂಟಿಂಗ್ ಗಾಗಿ ಮೈಸೂರಿನಲ್ಲಿ ರಾಮ್ ಚರಣ್ ತೇಜ ವಿಶೇಷ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಮೈಸೂರಿನಲ್ಲಿ ಗೇಮ್ ಚೇಂಜರ್ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ರಾಮ್ ಚರಣ್ ಎರಡು ದಿನ ಶೂಟಿಂಗ್ ಮಾಡಿ ಬಳಿಕ ಮತದಾನ ಮಾಡಲು ಒಂದು ದಿನ ಬ್ರೇಕ್ ಪಡೆದಿದ್ದರು. ಇದೀಗ ಮತ್ತೆ ಮೈಸೂರಿಗೆ ವಾಪಸ್ ಆಗಿದ್ದಾರೆ.

ಈ ನಡುವೆ ಶೂಟಿಂಗ್ ಸೆಟ್ ನಲ್ಲಿ ರಾಮ್ ಚರಣ್ ವಿಶೇಷ ಅಭಿಮಾನಿಯೊಬ್ಬರನ್ನು ಭೇಟಿಯಾಗಿದ್ದು ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೈಗಳಿಲ್ಲದ ವಿಕಲಚೇತನ ಅಭಿಮಾನಿಯೊಬ್ಬರು ರಾಮ್ ಚರಣ್ ರನ್ನು ನೋಡಲು ಸೆಟ್ ಗೆ ಬಂದಿದ್ದಾರೆ. ವಿಶೇಷವೆಂದರೆ ರಾಮ್ ಚರಣ್ ಖುದ್ದಾಗಿ ಆ ಅಭಿಮಾನಿಯ ಪಕ್ಕ ನೆಲದಲ್ಲಿ ಕುಳಿತು ಫೋಟೋಗೆ ಪೋಸ್ ನೀಡುವ ಮೂಲಕ ಖುಷಿಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments