Webdunia - Bharat's app for daily news and videos

Install App

ಆಸ್ಕರ್ ಅವಾರ್ಡ್ಸ್ ಗೆ ಬರಿಗಾಲಲ್ಲಿ ತೆರಳಿದ ರಾಮ್ ಚರಣ್ ತೇಜ!

Webdunia
ಗುರುವಾರ, 23 ಫೆಬ್ರವರಿ 2023 (09:00 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ಸ್ಟಾರ್ ರಾಮ್ ಚರಣ್ ತೇಜ್ ಆಸ್ಕರ್ ಅವಾರ್ಡ್ಸ್ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ.

ಆದರೆ ರಾಮ್ ಚರಣ್ ತೇಜ ಈಗ ಶಬರಿಮಲೆ ಅಯ್ಯಪ್ಪ ಮಾಲಾಧಾರಿಯಾಗಿದ್ದು, ಈ ಕಾರಣಕ್ಕೆ ಆಸ್ಕರ್ ಸಮಾರಂಭಕ್ಕೂ ಅಯ್ಯಪ್ಪ ವಸ್ತ್ರ ಧರಿಸಿ ಬರಿಗಾಲಲ್ಲಿ ತೆರಳಿದ್ದಾರೆ.

ವಿದೇಶ ಪ್ರವಾಸಕ್ಕೆ ತೆರಳುವಾಗಲೂ ರಾಮ್ ಚರಣ್ ತಮ್ಮ ವ್ರತ ಬಿಡದೇ ಬರಿಗಾಲಲ್ಲಿ ತೆರಳಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕೆಲವು ದಿನಗಳ ಹಿಂದೆ ರಾಮ್ ಚರಣ್ ತೇಜ್ ಅಯ್ಯಪ್ಪ ವ್ರತ ಕೈಗೊಂಡಿದ್ದರು. ಆಸ್ಕರ್ ಸಮಾರಂಭದಲ್ಲೂ ರಾಮ್ ಚರಣ್ ಇದೇ ರೀತಿ ಪಾಲ್ಗೊಳ‍್ಳಲಿದ್ದಾರೆ. ಎಲ್ಲೇ ಹೋದರೂ ತಮ್ಮ ಸಂಸ್ಕೃತಿ ಮರೆಯಬಾರದು ಎನ್ನುತ್ತಾರೆ. ಅದನ್ನು ರಾಮ್ ಚರಣ್ ಮಾಡಿ ತೋರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments