Webdunia - Bharat's app for daily news and videos

Install App

ಹೊಂಬಣ್ಣ ಚಿತ್ರದ ನಾಯಕ ನಟನ ವಿರುದ್ಧ ಅತ್ಯಾಚಾರ ಪ್ರಕರಣ

Webdunia
ಗುರುವಾರ, 28 ಡಿಸೆಂಬರ್ 2017 (20:15 IST)
ಹೊಂಬಣ್ಣ ಚಿತ್ರದ ನಾಯಕ ನಟ ಸುಬ್ರಮಣ್ಣ ಅವರು ತಂಪು ಪಾನೀಯದಲ್ಲಿ ಮತ್ತು ಬರೋ ಔಷಧಿ ಬೆರೆಸಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರೆಸ್ತೆ ದೂರು ನೀಡಿದ್ದಾಳೆ.
 
ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ಸಂತ್ರಸ್ತೆ ನೀಡಿರುವ ದೂರಿನಲ್ಲಿ, ಸುಬ್ರಮಣ್ಯ ನವೆಂಬರ್ 1 ರಂದು ತನ್ನ ಅಕ್ಕನ ಮನೆಯಲ್ಲಿ ಪಾರ್ಟಿ ಇದೆ ಎಂದು ಹೇಳಿ ಕರೆದುಕೊಂಡು ಹೋದ. ಆದರೆ ಆತನ ಅಕ್ಕನ ಮನೆಗೆ ಬದಲು ತನ್ನ ರೂಮಿಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಕುಡಿಯಲು ಜ್ಯೂಸ್ ಕೊಟ್ಟು ಪ್ರಜ್ಞೆ ತಪ್ಪುವಂತೆ ಔಷಧ ಬೆರೆಸಿದ್ದಾನೆ. ನನಗೆ ಎಚ್ಚರವಾದಾಗ ಅವನ ಮತ್ತು ನನ್ನ ಮೈಮೇಲೆ ಬಟ್ಟೆ ಇರಲಿಲ್ಲ. ನನ್ನ ಅನುಮತಿ ಇಲ್ಲದೆ ಅತ್ಯಾಚಾರ ಮಾಡಿದ್ದಾನೆ. ನಾನು ಪ್ರಶ್ನೆ ಮಾಡಿದ್ದಕ್ಕೆ ನಿನ್ನನ್ನೇ ನಾನು ಮದುವೆಯಾಗುತ್ತೇನೆ ಎಂದು ಹೇಳುತ್ತಿದ್ದ. ಆದರೆ ಕೆಲವು ದಿನಗಳಾದ ಬಳಿಕ ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾನೆ ಎಂದು ಉಲ್ಲೇಖಿಸಿದ್ದಾಳೆ.
 
ಕಳೆದ 2 ವರ್ಷಗಳಿಂದ ನನಗೂ ನಮ್ಮ ಕುಟುಂಬದವರಿಗೆ ಸುಬ್ರಮಣ್ಯನ ಪರಿಚಯವಿದೆ. ಕುಟುಂಬದವರ ಜೊತೆ ಮಾತನಾಡಿ ಮದುವೆಯಾಗುವುದಾಗಿ ಹೇಳಿದ್ದ. ಈ ವಿಚಾರ ಆತನ ಪೋಷಕರಿಗೂ ತಿಳಿದಿತ್ತು. ಯಾಕೆ ನನ್ನನ್ನು ನೀನು ಮದುವೆಯಾಗುತ್ತಿಲ್ಲ ಎಂದು ಕೇಳಿದಾಗ ನೀವು ಬಡವರು ನನಗೆ 20 ಲಕ್ಷ ಹಾಕಿ ಸಿನಿಮಾ ತೆಗೆಯುವಂತಹ ಹುಡುಗಿ ಬೇಕು. ಸಿನಿಮಾ ರಂಗದವರು ಬಂದರೆ ಅವರ ಜೊತೆ ಸಹಕರಿಸು ಎಂದು ಹೇಳಿದ್ದ. ಇದಕ್ಕೆ ನಿರಾಕರಿಸಿದ ನಂತರ ಇಲ್ಲಸಲ್ಲದ ಆರೋಪ ಮಾಡಿ ತೇಜೋವಧೆ ಮಾಡಿ, ಜೀವ ಬೆದರಿಕೆ ಹಾಕಿದ್ದಾನೆ ಎಂದಿದ್ದಾರೆ.
 
ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸುಬ್ರಮಣ್ಯ ಬೆಂಗಳೂರು ಬಿಟ್ಟು ಪರಾರಿಯಾಗಿದ್ದಾನೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments