Webdunia - Bharat's app for daily news and videos

Install App

ತೆರೆ ಮೇಲೆ ಒಂದಾಗ್ತಿದ್ದಾರೆ ರಮೇಶ್-ಗಣೇಶ್

Webdunia
ಶನಿವಾರ, 28 ನವೆಂಬರ್ 2015 (10:30 IST)
ಸ್ಟಾರ್ ನಿರ್ಮಾಪಕ ಎಂದು ಕರೆಸಿಕೊಳ್ಳುವ ರಾಕ್ ಲೈನ್ ವೆಂಕಟೇಶ್ ಇದೀಗ ಕನ್ನಡದಲ್ಲಿ ಭರ್ಜರಿ ಸಿನಿಮಾವೊಂದನ್ನು ಮಾಡಲು ರೆಡಿಯಾಗಿದ್ದಾರೆ. ತೆಲುಗಿನ ಸೂಪರ್ ಹಿಟ್ 'ಭಲೇ ಭಲೇ ಮಗಾಡಿವೋಯ್', ಚಿತ್ರವನ್ನು ಕನ್ನಡಕ್ಕೆ ರಿಮೇಕ್ ಮಾಡುತ್ತಿದ್ದಾರೆ ರಾಕ್ ಲೈನ್. ಇದೀಗ ಸಿನಿಮಾದ ಕುರಿತು ಇನ್ನೂ ಇಂಟರೆಸ್ಟಿಂಗ್ ಸುದ್ದಿಯೊಂದು ಹೊರ ಬಿದ್ದಿದೆ.

ಅಂದ್ದಾಗೆ ಕನ್ನಡದಲ್ಲಿ ಈ ಸಿನಿಮಾವನ್ನು ನಟ ನಿರ್ದೇಶಕ ರಮೇಶ್ ಅರವಿಂದ್ ನಿರ್ದೇಶನ ಮಾಡುತ್ತಿದ್ದಾರಂತೆ. ಈ ಹಿಂದೆ ಈ ಸಿನಿಮಾದಲ್ಲಿ ಯಶ್ ಅಭಿನಯಿಸುತ್ತಾರೆ ಎನ್ನಲಾಗಿತ್ತು.ಆದ್ರೀಗ ಯಶ್ ಜಾಗಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಆಯ್ಕೆಯಾಗಿದ್ದಾರೆ. ಗಣೇಶ್‌ಗೆ ಅಭಿನಯದಲ್ಲಿ ರಮೇಶ್ ಅರವಿಂದ್ ಕೂಡ ಸಾಥ್ ನೀಡಲಿದ್ದಾರಂತೆ. ಈಗಾಗಲೇ ಗಣೇಶ್ ಹಾಗೂ ರಮೇಶ್ ಜೊತೆಯಾಗಿ ನಟಿಸುತ್ತಿದ್ದಾರೆ ಅನ್ನೋದನ್ನು ಕೇಳಿ ಅಭಿಮಾನಿಗಳಂತೂ ಫುಲ್ ಖುಷಿಯಾಗಿದ್ದಾರಂತೆ.
 
ಸದ್ಯ ರಮೇಶ್ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಎರಡನೇ ಆವೃತ್ತಿಯಲ್ಲಿ ಬ್ಯುಸಿಯಾಗಿದ್ದಾರೆ. ಗಣೇಶ್ ಮುಂಗಾರು ಮಳೆ-2 ನಲ್ಲಿ ತೊಡಗಿಸಿಕೊಂಡಿದ್ದಾರೆ. ಇಬ್ಬರೂ ಬ್ಯುಸಿಯಾಗಿರೋದರಿಂದ ಸದ್ಯಕ್ಕಂತೂ ಶೂಟಿಂಗ್ ಆರಂಭಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸಿನಿಮಾದ ಬಗ್ಗೆ ರಮೇಶ್ ಇಲ್ಲಾ ರಾಕ್‌ಲೈನ್ ವೆಂಕಟೇಶ್ ಆಗಲಿ ಹೆಚ್ಚಿನ ಮಾಹಿತಿ ನೀಡೋವರೆಗೂ ನಾವು ಕಾಯಲೇ ಬೇಕು.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments