ರಮೇಶ್ ಅರವಿಂದ್ ಮಾಸ್ ಡೈಲಾಗ್, ಮಾಸ್ ಅವತಾರ ಇಂದು ಅನಾವರಣ

Webdunia
ಶುಕ್ರವಾರ, 21 ಫೆಬ್ರವರಿ 2020 (08:49 IST)
ಬೆಂಗಳೂರು: ರಮೇಶ್ ಅರವಿಂದ್ ಅಭಿನಯದ ಬಹುನಿರೀಕ್ಷಿತ ‘ಶಿವಾಜಿ ಸುರತ್ಕಲ್’ ಸಿನಿಮಾ ಇಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ರಮೇಶ್ ಹೊಸ ಅವತಾರ ನೀಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.


ರಮೇಶ್ ಅರವಿಂದ್ ಪಕ್ಕಾ ಫ್ಯಾಮಿಲಿ ಓರಿಯೆಂಟೆಡ್ ಸಿನಿಮಾಗಳನ್ನೇ ಮಾಡಿಕೊಂಡು ಬಂದವರು. ಆದರೆ ಶಿವಾಜಿ ಸುರತ್ಕಲ್ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಒಂದು ಕೊಲೆ ರಹಸ್ಯವನ್ನು ಬೇಧಿಸುವ ಪತ್ತೆದಾರಿ ಅಧಿಕಾರಿಯಾಗಿ ರಮೇಶ್ ನಟಿಸಿದ್ದಾರೆ.

ಈ ಸಿನಿಮಾ ಮೇಲೆ ರಮೇಶ್ ಸಾಕಷ್ಟು ನಿರೀಕ್ಷೆಯಿಟ್ಟುಕೊಂಡಿದ್ದಾರೆ. ಯಾಕೆಂದರೆ ಇದುವರೆಗೆ ರಮೇಶ್ ಸಿನಿಮಾದಲ್ಲಿರದ ಮಾಸ್ ಡೈಲಾಗ್, ಅವತಾರ ಈ ಸಿನಿಮಾದಲ್ಲಿ ನಿರೀಕ್ಷಿಸಬಹುದಾಗಿದೆ. ಅವರ ಈ ಹೊಸ ಇಮೇಜ್ ನ್ನು ಜನರು ಒಪ್ಪಿಕೊಳ್ಳುತ್ತಾರಾ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments