ಯಕ್ಷಗಾನ ವೇಷ ಹಾಕಿ ಕುಣಿದ ನಟ ರಮೇಶ್ ಅರವಿಂದ್

Webdunia
ಬುಧವಾರ, 12 ಅಕ್ಟೋಬರ್ 2022 (16:04 IST)
Photo Courtesy: Focus studio Udupi
ಮಂಗಳೂರು: ಇತ್ತೀಚೆಗೆ ಕಾಂತಾರ ಸಿನಿಮಾದಲ್ಲಿ ನಟ ರಿಷಬ್ ಶೆಟ್ಟಿ ಕರಾವಳಿಗಳ ಮೆಚ್ಚಿನ ದೈವದ ವೇಷ ಹಾಕಿ ಕುಣಿದಿದ್ದು ಭಾರೀ ಗಮನ ಸೆಳೆದಿತ್ತು. ಇದೀಗ ನಟ ರಮೇಶ್ ಅರವಿಂದ್ ಕರಾವಳಿಗರ ಮೆಚ್ಚಿನ ಯಕ್ಷಗಾನದ ವೇಷ ಹಾಕಿ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.

ಉಡುಪಿಯ ಫೋಕಸ್ ಸ್ಟುಡಿಯೋ ರಮೇಶ್ ಅರವಿಂದ್ ಗೆ ಯಕ್ಷಗಾನದ ವೇಷ ಹಾಕಿಸಿ ಫೋಟೋ ಶೂಟ್ ಮಾಡಿದೆ. ಸಾಂಪ್ರದಾಯಿಕವಾಗಿ ಬಣ್ಣ ಹಾಕಿ ಕಿರೀಟ ತೊಟ್ಟು ಥೇಟ್ ಯಕ್ಷಗಾನ ಕಲಾವಿದರಂತೇ ರಮೇಶ್ ಕುಣಿತ ಹಾಕಿದ್ದಾರೆ.

ಯಕ್ಷಗಾನದ ವೇಷ ಹಾಕಬೇಕು ಎನ್ನುವುದು ನನ್ನ ಕನಸಾಗಿತ್ತು. ಅದು ಈ ಫೋಟೋ ಶೂಟ್ ಮೂಲಕ ನೆರವೇರಿದೆ. ಈ ಭಾರೀ ತೂಕದ ವೇಷ ಹಾಕಿದ ಸಹಜವಾಗಿಯೇ ನಮ್ಮಲ್ಲಿ ಪರ್ಫಾರ್ಮ್ ಮಾಡುವ ಆವೇಶ ಬರುತ್ತದೆ. ಅದಕ್ಕೆ ಎಲ್ಲಾ ಯಕ್ಷಗಾನ ಕಲಾವಿದರಿಗೆ ನನ್ನದೊಂದು ನಮನ ಎಂದು ರಮೇಶ್ ಹೇಳಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments