Webdunia - Bharat's app for daily news and videos

Install App

ಯಕ್ಷಗಾನ ವೇಷ ಹಾಕಿ ಕುಣಿದ ನಟ ರಮೇಶ್ ಅರವಿಂದ್

Webdunia
ಬುಧವಾರ, 12 ಅಕ್ಟೋಬರ್ 2022 (16:04 IST)
Photo Courtesy: Focus studio Udupi
ಮಂಗಳೂರು: ಇತ್ತೀಚೆಗೆ ಕಾಂತಾರ ಸಿನಿಮಾದಲ್ಲಿ ನಟ ರಿಷಬ್ ಶೆಟ್ಟಿ ಕರಾವಳಿಗಳ ಮೆಚ್ಚಿನ ದೈವದ ವೇಷ ಹಾಕಿ ಕುಣಿದಿದ್ದು ಭಾರೀ ಗಮನ ಸೆಳೆದಿತ್ತು. ಇದೀಗ ನಟ ರಮೇಶ್ ಅರವಿಂದ್ ಕರಾವಳಿಗರ ಮೆಚ್ಚಿನ ಯಕ್ಷಗಾನದ ವೇಷ ಹಾಕಿ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ.

ಉಡುಪಿಯ ಫೋಕಸ್ ಸ್ಟುಡಿಯೋ ರಮೇಶ್ ಅರವಿಂದ್ ಗೆ ಯಕ್ಷಗಾನದ ವೇಷ ಹಾಕಿಸಿ ಫೋಟೋ ಶೂಟ್ ಮಾಡಿದೆ. ಸಾಂಪ್ರದಾಯಿಕವಾಗಿ ಬಣ್ಣ ಹಾಕಿ ಕಿರೀಟ ತೊಟ್ಟು ಥೇಟ್ ಯಕ್ಷಗಾನ ಕಲಾವಿದರಂತೇ ರಮೇಶ್ ಕುಣಿತ ಹಾಕಿದ್ದಾರೆ.

ಯಕ್ಷಗಾನದ ವೇಷ ಹಾಕಬೇಕು ಎನ್ನುವುದು ನನ್ನ ಕನಸಾಗಿತ್ತು. ಅದು ಈ ಫೋಟೋ ಶೂಟ್ ಮೂಲಕ ನೆರವೇರಿದೆ. ಈ ಭಾರೀ ತೂಕದ ವೇಷ ಹಾಕಿದ ಸಹಜವಾಗಿಯೇ ನಮ್ಮಲ್ಲಿ ಪರ್ಫಾರ್ಮ್ ಮಾಡುವ ಆವೇಶ ಬರುತ್ತದೆ. ಅದಕ್ಕೆ ಎಲ್ಲಾ ಯಕ್ಷಗಾನ ಕಲಾವಿದರಿಗೆ ನನ್ನದೊಂದು ನಮನ ಎಂದು ರಮೇಶ್ ಹೇಳಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments