ಮಗಳ ಮದುವೆ ಬಳಿಕ ಮತ್ತೊಂದು ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿರುವ ರಮೇಶ್ ಅರವಿಂದ್

Webdunia
ಮಂಗಳವಾರ, 5 ಜನವರಿ 2021 (09:30 IST)
ಬೆಂಗಳೂರು: ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಕಳೆದ ವಾರವಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಮಗಳ ಮದುವೆ ಕಾರ್ಯಕ್ರಮದ ಬಳಿಕ ರಮೇಶ್ ಅರವಿಂದ್ ವಿವಾಹ ಆರತಕ್ಷತೆಗೆ ಸಿದ್ಧತೆ ನಡೆಸಿದ್ದಾರೆ.


ರಮೇಶ್ ತಮ್ಮ ಮಗಳ ಮದುವೆ ಕಾರ್ಯಕ್ರಮವನ್ನು ಕೇವಲ ಆಪ್ತೇಷ್ಟರಿಗೆ ಮಾತ್ರ ಆಹ್ವಾನವಿತ್ತು ಖಾಸಗಿಯಾಗಿ ನಡೆಸಿದ್ದರು. ಆದರೆ ವಿವಾಹ ಆರತಕ್ಷತೆಯನ್ನು ಎಲ್ಲಾ ಗಣ್ಯರನ್ನು ಕರೆದು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಿದ್ದಾರೆ. ಜನವರಿ 16 ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಿವಾಹ ಆರತಕ್ಷತೆ ನಡೆಯಲಿದ್ದು, ರಮೇಶ್ ದಂಪತಿ ಸಿಎಂ ಯಡಿಯೂರಪ್ಪನವರಿಗೆ ಖುದ್ದಾಗಿ ಭೇಟಿ ನೀಡಿ ಆಹ್ವಾನವಿತ್ತಿದ್ದಾರೆ. ಈ ಸಮಾರಂಭದಲ್ಲಿ ಸಿನಿಮಾ, ರಾಜಕೀಯ ರಂಗದ ಗಣ್ಯರು ಭಾಗವಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಮುಂದಿನ ಸುದ್ದಿ
Show comments