Daily Horoscope

ರಾಕಿಂಗ್ ಸ್ಟಾರ್ ಯಶ್ ಗೆ ಕೇಳುತ್ತಿದ್ದ ಅದೇ ಪ್ರಶ್ನೆ ಕೇಳಿ ಕೇಳಿ ಸುಸ್ತಾದ ರಮೇಶ್ ಅರವಿಂದ್ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 16 ಮೇ 2019 (08:51 IST)
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ನಲ್ಲಿ ನಾಲ್ಕು ವಾರಗಳಿಂದ ರಮೇಶ್ ಅರವಿಂದ್ ದಾಡಿ ಅವತಾರ ನೋಡಿ ಪ್ರೇಕ್ಷಕರು ಗಡ್ಡ ಯಾವಾಗ ತೆಗೀತೀರಿ ಎಂಬ ಪ್ರಶ್ನೆ ಕೇಳಿಬರುತ್ತಿತ್ತು. ಅದೀಗ ನೆರವೇರುತ್ತಿದೆ.


ಪ್ರೇಕ್ಷಕರ ಕೋರಿಕೆಯಂತೆ ರಮೇಶ್ ಗಡ್ಡಕ್ಕೆ ಕತ್ತರಿ ಹಾಕಿದ್ದು, ಈ ವಾರದ ಎಪಿಸೋಡ್ ನಲ್ಲಿ ತಮ್ಮ ಹಿಂದಿನ ಲುಕ್ ಗೆ ಮರಳಿ ಸುರ ಸುಂದರಾಂಗ ಎನಿಸಿಕೊಂಡಿದ್ದಾರೆ.

ರಮೇಶ್ ಅರವಿಂದ್ ಉದ್ದನೆಯ ಮೀಸೆ ಉಳಿಸಿಕೊಂಡಿದ್ದರೂ ಗಡ್ಡ ಬೋಳಿಸಿದ್ದಾರೆ. ಇದನ್ನು ನೋಡಿ ಪ್ರೇಕ್ಷಕರೂ ಬಹಳ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೇನೇ ಇದ್ದರೂ ವೀಕೆಂಡ್ ವಿತ್ ರಮೇಶ್ ನಲ್ಲಿ ಸಿನಿಮಾದವರನ್ನು ಮಾತ್ರ ಕರೆತರುತ್ತಿರುವುದಕ್ಕೆ ಪ್ರೇಕ್ಷಕರು ತೀರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments