Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಗೆ ಕೇಳುತ್ತಿದ್ದ ಅದೇ ಪ್ರಶ್ನೆ ಕೇಳಿ ಕೇಳಿ ಸುಸ್ತಾದ ರಮೇಶ್ ಅರವಿಂದ್ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 16 ಮೇ 2019 (08:51 IST)
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ನಲ್ಲಿ ನಾಲ್ಕು ವಾರಗಳಿಂದ ರಮೇಶ್ ಅರವಿಂದ್ ದಾಡಿ ಅವತಾರ ನೋಡಿ ಪ್ರೇಕ್ಷಕರು ಗಡ್ಡ ಯಾವಾಗ ತೆಗೀತೀರಿ ಎಂಬ ಪ್ರಶ್ನೆ ಕೇಳಿಬರುತ್ತಿತ್ತು. ಅದೀಗ ನೆರವೇರುತ್ತಿದೆ.


ಪ್ರೇಕ್ಷಕರ ಕೋರಿಕೆಯಂತೆ ರಮೇಶ್ ಗಡ್ಡಕ್ಕೆ ಕತ್ತರಿ ಹಾಕಿದ್ದು, ಈ ವಾರದ ಎಪಿಸೋಡ್ ನಲ್ಲಿ ತಮ್ಮ ಹಿಂದಿನ ಲುಕ್ ಗೆ ಮರಳಿ ಸುರ ಸುಂದರಾಂಗ ಎನಿಸಿಕೊಂಡಿದ್ದಾರೆ.

ರಮೇಶ್ ಅರವಿಂದ್ ಉದ್ದನೆಯ ಮೀಸೆ ಉಳಿಸಿಕೊಂಡಿದ್ದರೂ ಗಡ್ಡ ಬೋಳಿಸಿದ್ದಾರೆ. ಇದನ್ನು ನೋಡಿ ಪ್ರೇಕ್ಷಕರೂ ಬಹಳ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೇನೇ ಇದ್ದರೂ ವೀಕೆಂಡ್ ವಿತ್ ರಮೇಶ್ ನಲ್ಲಿ ಸಿನಿಮಾದವರನ್ನು ಮಾತ್ರ ಕರೆತರುತ್ತಿರುವುದಕ್ಕೆ ಪ್ರೇಕ್ಷಕರು ತೀರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments