ರಾಕಿಂಗ್ ಸ್ಟಾರ್ ಯಶ್ ಗೆ ಕೇಳುತ್ತಿದ್ದ ಅದೇ ಪ್ರಶ್ನೆ ಕೇಳಿ ಕೇಳಿ ಸುಸ್ತಾದ ರಮೇಶ್ ಅರವಿಂದ್ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 16 ಮೇ 2019 (08:51 IST)
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ನಲ್ಲಿ ನಾಲ್ಕು ವಾರಗಳಿಂದ ರಮೇಶ್ ಅರವಿಂದ್ ದಾಡಿ ಅವತಾರ ನೋಡಿ ಪ್ರೇಕ್ಷಕರು ಗಡ್ಡ ಯಾವಾಗ ತೆಗೀತೀರಿ ಎಂಬ ಪ್ರಶ್ನೆ ಕೇಳಿಬರುತ್ತಿತ್ತು. ಅದೀಗ ನೆರವೇರುತ್ತಿದೆ.


ಪ್ರೇಕ್ಷಕರ ಕೋರಿಕೆಯಂತೆ ರಮೇಶ್ ಗಡ್ಡಕ್ಕೆ ಕತ್ತರಿ ಹಾಕಿದ್ದು, ಈ ವಾರದ ಎಪಿಸೋಡ್ ನಲ್ಲಿ ತಮ್ಮ ಹಿಂದಿನ ಲುಕ್ ಗೆ ಮರಳಿ ಸುರ ಸುಂದರಾಂಗ ಎನಿಸಿಕೊಂಡಿದ್ದಾರೆ.

ರಮೇಶ್ ಅರವಿಂದ್ ಉದ್ದನೆಯ ಮೀಸೆ ಉಳಿಸಿಕೊಂಡಿದ್ದರೂ ಗಡ್ಡ ಬೋಳಿಸಿದ್ದಾರೆ. ಇದನ್ನು ನೋಡಿ ಪ್ರೇಕ್ಷಕರೂ ಬಹಳ ಚೆನ್ನಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೇನೇ ಇದ್ದರೂ ವೀಕೆಂಡ್ ವಿತ್ ರಮೇಶ್ ನಲ್ಲಿ ಸಿನಿಮಾದವರನ್ನು ಮಾತ್ರ ಕರೆತರುತ್ತಿರುವುದಕ್ಕೆ ಪ್ರೇಕ್ಷಕರು ತೀರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments