Webdunia - Bharat's app for daily news and videos

Install App

ಕೊಲೆ ರಹಸ್ಯ ಬೇಧಿಸಲು ಹೊರಟ ರಮೇಶ್ ಅರವಿಂದ್

Webdunia
ಶುಕ್ರವಾರ, 7 ಫೆಬ್ರವರಿ 2020 (09:47 IST)
ಬೆಂಗಳೂರು: ನಟ ರಮೇಶ್ ಅರವಿಂದ್ ಪತ್ತೇದಾರಿಕೆ ಮಾಡಲು ಹೊರಟಿದ್ದಾರೆ. ಅದೂ ಒಂದು ಕೊಲೆಯ ರಹಸ್ಯ ಬೇಧಿಸಲು ಹೊರಟಿದ್ದಾರೆ! ಇದು ರಮೇಶ್ ಅರವಿಂದ್ ಹೊಸ ಸಿನಿಮಾ ಶಿವಾಜಿ ಸುರತ್ಕಲ್ ಟ್ರೈಲರ್ ನಲ್ಲಿ ಪಕ್ಕಾ ಆಗಿದೆ.


ಶಿವಾಜಿ ಸುರತ್ಕಲ್ ಎಂಬ ಪತ್ತೆದಾರಿಕೆ ಆಧಾರಿತ ಕತೆಯುಳ್ಳ ಸಿನಿಮಾವೊಂದು ಫೆಬ್ರವರಿ 21 ರಂದು ಬಿಡುಗಡೆಯಾಗುತ್ತಿದ್ದು, ಈ ಸಿನಿಮಾದ ಟ್ರೈಲರ್ ನಿನ್ನೆಯಷ್ಟೇ ಬಿಡುಗಡೆಯಾಗಿದೆ.

ಟ್ರೈಲರ್ ನೋಡಿದರೆ ರಮೇಶ್ ಅರವಿಂದ್ ಸತ್ಯ-ಸುಳ್ಳುಗಳ ನಡುವೆ, ನಂಬಿಕೆ-ಅಪನಂಬಿಕೆಗಳ ನಡುವೆ ಯಾವುದ ಸರಿ, ಯಾವುದು ತಪ್ಪು ಎಂದು ಪತ್ತೆ ಮಾಡಲು ಪ್ರಯತ್ನ ನಡೆಸುವುದು ಕಂಡುಬರುತ್ತದೆ. ರೋಶನ್ ಎಂಬ ವ್ಯಕ್ತಿಯ ಕೊಲೆಯ ಹಿಂದಿನ ರಹಸ್ಯ ಬೇಧಿಸುವ ಪತ್ತೆದಾರಿ ಅಧಿಕಾರಿಯಾಗಿ ರಮೇಶ್ ಇಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಕುತೂಹಲ ಭರಿತ ಕತೆಯನ್ನು ಅಷ್ಟೇ ಥ್ರಿಲ್ಲಿಂಗ್ ಆಗಿ ತೋರಿಸಲಾಗಿದ್ದು, ಇದೊಂದು ಹೊಸ ಬಗೆಯ ಸಿನಿಮಾ ಎಂಬುದರಲ್ಲಿ ಸಂಶಯವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

ಮುಂದಿನ ಸುದ್ದಿ
Show comments