Webdunia - Bharat's app for daily news and videos

Install App

ರಮೇಶ್ ಅರವಿಂದ್ ಇನ್ನು ಕನ್ನಡದ ಕೋಟ್ಯಾಧಿಪತಿ

Webdunia
ಶನಿವಾರ, 21 ಏಪ್ರಿಲ್ 2018 (09:12 IST)
ಬೆಂಗಳೂರು: ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮವನ್ನು ಇನ್ನು ಮುಂದೆ ನಟ ರಮೇಶ್ ಅರವಿಂದ್ ನಿರೂಪಿಸಲಿದ್ದಾರೆ.

ಇದುವರೆಗೆ ಪುನೀತ್ ರಾಜ್ ಕುಮಾರ್ ಈ ಕಾರ್ಯಕ್ರಮದ ನಿರೂಪಕರಾಗಿದ್ದರು. ಅವರ ನಿರೂಪಣೆಯಲ್ಲಿ ಕಾರ್ಯಕ್ರಮ ಭಾರೀ ಜನಪ್ರಿಯವಾಗಿತ್ತು. ಆದರೆ ಎರಡು-ಮೂರು ವರ್ಷಗಳಿಂದ ಕಾರ್ಯಕ್ರಮ ಸ್ಥಗಿತಗೊಂಡಿತ್ತು.

ಇದೀಗ ಮತ್ತೆ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಮತ್ತೆ ಚಾಲನೆ ಸಿಗಲಿದ್ದು, ಈ ಬಾರಿ ಪುನೀತ್ ಬದಲಿಗೆ ಸ್ಪುರದ್ರೂಪಿ ನಟ, ಮಾತಿನ ಮಲ್ಲ ರಮೇಶ್ ಅರವಿಂದ್ ಕಾರ್ಯಕ್ರಮ ನಿರೂಪಿಸಲಿರುವ ಸುದ್ದಿ ಬಂದಿದೆ. ಈಗಾಗಲೇ ಇದರ ಪ್ರೋಮೋ ಶೂಟ್ ಕೂಡಾ ನಡೆದಿದೆ ಎನ್ನಲಾಗಿದ್ದು, ಸದ್ಯದಲ್ಲೇ  ಕಾರ್ಯಕ್ರಮ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಮುಂದಿನ ಸುದ್ದಿ
Show comments