Webdunia - Bharat's app for daily news and videos

Install App

ರಮೇಶ್ ಅರವಿಂದ್ ಇನ್ನು ಕನ್ನಡದ ಕೋಟ್ಯಾಧಿಪತಿ

Webdunia
ಶನಿವಾರ, 21 ಏಪ್ರಿಲ್ 2018 (09:12 IST)
ಬೆಂಗಳೂರು: ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮವನ್ನು ಇನ್ನು ಮುಂದೆ ನಟ ರಮೇಶ್ ಅರವಿಂದ್ ನಿರೂಪಿಸಲಿದ್ದಾರೆ.

ಇದುವರೆಗೆ ಪುನೀತ್ ರಾಜ್ ಕುಮಾರ್ ಈ ಕಾರ್ಯಕ್ರಮದ ನಿರೂಪಕರಾಗಿದ್ದರು. ಅವರ ನಿರೂಪಣೆಯಲ್ಲಿ ಕಾರ್ಯಕ್ರಮ ಭಾರೀ ಜನಪ್ರಿಯವಾಗಿತ್ತು. ಆದರೆ ಎರಡು-ಮೂರು ವರ್ಷಗಳಿಂದ ಕಾರ್ಯಕ್ರಮ ಸ್ಥಗಿತಗೊಂಡಿತ್ತು.

ಇದೀಗ ಮತ್ತೆ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಮತ್ತೆ ಚಾಲನೆ ಸಿಗಲಿದ್ದು, ಈ ಬಾರಿ ಪುನೀತ್ ಬದಲಿಗೆ ಸ್ಪುರದ್ರೂಪಿ ನಟ, ಮಾತಿನ ಮಲ್ಲ ರಮೇಶ್ ಅರವಿಂದ್ ಕಾರ್ಯಕ್ರಮ ನಿರೂಪಿಸಲಿರುವ ಸುದ್ದಿ ಬಂದಿದೆ. ಈಗಾಗಲೇ ಇದರ ಪ್ರೋಮೋ ಶೂಟ್ ಕೂಡಾ ನಡೆದಿದೆ ಎನ್ನಲಾಗಿದ್ದು, ಸದ್ಯದಲ್ಲೇ  ಕಾರ್ಯಕ್ರಮ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments