ಅಮೃತವರ್ಷಿಣಿ ಬಳಿಕ ಮತ್ತೆ ವಿಲನ್ ಪಾತ್ರದಲ್ಲಿ ರಮೇಶ್ ಅರವಿಂದ್?

Webdunia
ಸೋಮವಾರ, 12 ಸೆಪ್ಟಂಬರ್ 2022 (08:10 IST)
ಬೆಂಗಳೂರು: ನಟ ರಮೇಶ್ ಅರವಿಂದ್ ಶಿವಾಜಿ ಸುರತ್ಕಲ್ 2 ನೇ ಭಾಗದ ಟೀಸರ್ ಅವರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿತ್ತು.

ಆದರೆ ಟೀಸರ್ ನೋಡಿದ ಮಂದಿ ಈ ಸಿನಿಮಾದಲ್ಲಿ ರಮೇಶ್ ವಿಲನ್ ಪಾತ್ರ ಮಾಡುತ್ತಾರಾ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಾಜಿ ಸುರತ್ಕಲ್ ಭಾಗ 1 ರ ಕೊನೆಯಲ್ಲಿ ರಮೇಶ್ ಟ್ವಿಸ್ಟ್ ಇತ್ತು.

ಇದರ ಮುಂದುವರಿದ ಭಾಗವಾಗಿ ಈ ಸಿನಿಮಾವಿದೆ. ಈ ಟೀಸರ್ ಗಮನಿಸಿದರೆ ಒಳ್ಳೆಯವನಂತೆ ನಟಿಸುತ್ತಾ ಅವರೇ ವಿಲನ್ ಆಗಿರಲಿದ್ದಾರಾ ಎಂಬ ಸಂಶಯ ಮೂಡುತ್ತದೆ. ಈ ಮೊದಲು ಅಮೃತವರ್ಷಿಣಿಯಲ್ಲೂ ವಿಲನ್ ಶೇಡ್ ಇರುವ ಪಾತ್ರದಲ್ಲಿ ನಟಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments