Webdunia - Bharat's app for daily news and videos

Install App

ಅಮೃತವರ್ಷಿಣಿ ಬಳಿಕ ಮತ್ತೆ ವಿಲನ್ ಪಾತ್ರದಲ್ಲಿ ರಮೇಶ್ ಅರವಿಂದ್?

Webdunia
ಸೋಮವಾರ, 12 ಸೆಪ್ಟಂಬರ್ 2022 (08:10 IST)
ಬೆಂಗಳೂರು: ನಟ ರಮೇಶ್ ಅರವಿಂದ್ ಶಿವಾಜಿ ಸುರತ್ಕಲ್ 2 ನೇ ಭಾಗದ ಟೀಸರ್ ಅವರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿತ್ತು.

ಆದರೆ ಟೀಸರ್ ನೋಡಿದ ಮಂದಿ ಈ ಸಿನಿಮಾದಲ್ಲಿ ರಮೇಶ್ ವಿಲನ್ ಪಾತ್ರ ಮಾಡುತ್ತಾರಾ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಾಜಿ ಸುರತ್ಕಲ್ ಭಾಗ 1 ರ ಕೊನೆಯಲ್ಲಿ ರಮೇಶ್ ಟ್ವಿಸ್ಟ್ ಇತ್ತು.

ಇದರ ಮುಂದುವರಿದ ಭಾಗವಾಗಿ ಈ ಸಿನಿಮಾವಿದೆ. ಈ ಟೀಸರ್ ಗಮನಿಸಿದರೆ ಒಳ್ಳೆಯವನಂತೆ ನಟಿಸುತ್ತಾ ಅವರೇ ವಿಲನ್ ಆಗಿರಲಿದ್ದಾರಾ ಎಂಬ ಸಂಶಯ ಮೂಡುತ್ತದೆ. ಈ ಮೊದಲು ಅಮೃತವರ್ಷಿಣಿಯಲ್ಲೂ ವಿಲನ್ ಶೇಡ್ ಇರುವ ಪಾತ್ರದಲ್ಲಿ ನಟಿಸಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments